AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್‌ ಅಕಾಡೆಮಿ ಮೇಲೆ ಕೊರೊನಾ ದಾಳಿ, ಡಿಐಜಿ ಸೇರಿ 124 ಮಂದಿಗೆ ಸೋಂಕು

ಹೈದರಾಬಾದ್‌: ದೇಶಾದ್ಯಂತ ದಿನೇ ದಿನೇ ಕೊರೊನಾ ಅಟ್ಟಹಾಸಗೈಯುತ್ತಿದೆ. ಅದ್ರಲ್ಲೂ ತೆಲಂಗಾಣದಲ್ಲಿ ಕೊರೊನಾ ಉಪಟಳ ಹೆಚ್ಚಾಗ್ತಿದೆ. ಈಗ ಅಲ್ಲಿನ ಪೊಲೀಸ್‌ ಸೇವೆಗೆ ತರಬೇತಿ ನೀಡುವ ಪೊಲೀಸ್‌ ಅಕಾಡೆಮಿಗೆ ನುಗ್ಗಿದೆ. ಪರಿಣಾಮ ಅಕಾಡೆಮಿಯಲ್ಲೀಗ ತಳಮಳ ಶುರುವಾಗಿದೆ. ಹೌದು, ಕೊರೊನಾ ವೈರಸ್‌ ದಾಳಿಗೆ ತೆಲಂಗಾಣ ಪೊಲೀಸ್ ಅಕಾಡೆಮಿಯ 124 ಮಂದಿಗೆ‌ ಸೋಂಕು ತಗುಲಿದೆ. ಅಟೆಂಡರ್‌ನಿಂದ‌ ಹಿಡಿದು ಡಿಐಜಿ‌ ವರೆಗಿನ ಅಧಿಕಾರಿಗಳಿಗೂ ಕೊರೊನಾ ಹರಡಿದೆ. ಅಕಾಡೆಮಿಯಲ್ಲಿ‌ ಕಾರ್ಯನಿರ್ವಹಿಸುವ‌ ಅಡಿಷನಲ್ ಎಸ್​ಪಿ., ಮೂವರು‌ ಡಿಎಸ್​ಪಿ, ನಾಲ್ವರು ಸಿಐ ಸೇರಿದಂತೆ ಮೆಡಿಕಲ್‌ ಸಿಬ್ಬಂದಿಗೂ ಕೊರೊನಾ ಸೋಂಕು […]

ಪೊಲೀಸ್‌ ಅಕಾಡೆಮಿ ಮೇಲೆ ಕೊರೊನಾ ದಾಳಿ, ಡಿಐಜಿ ಸೇರಿ 124 ಮಂದಿಗೆ ಸೋಂಕು
Guru
Guru| Edited By: |

Updated on: Jun 28, 2020 | 6:01 PM

Share

ಹೈದರಾಬಾದ್‌: ದೇಶಾದ್ಯಂತ ದಿನೇ ದಿನೇ ಕೊರೊನಾ ಅಟ್ಟಹಾಸಗೈಯುತ್ತಿದೆ. ಅದ್ರಲ್ಲೂ ತೆಲಂಗಾಣದಲ್ಲಿ ಕೊರೊನಾ ಉಪಟಳ ಹೆಚ್ಚಾಗ್ತಿದೆ. ಈಗ ಅಲ್ಲಿನ ಪೊಲೀಸ್‌ ಸೇವೆಗೆ ತರಬೇತಿ ನೀಡುವ ಪೊಲೀಸ್‌ ಅಕಾಡೆಮಿಗೆ ನುಗ್ಗಿದೆ. ಪರಿಣಾಮ ಅಕಾಡೆಮಿಯಲ್ಲೀಗ ತಳಮಳ ಶುರುವಾಗಿದೆ.

ಹೌದು, ಕೊರೊನಾ ವೈರಸ್‌ ದಾಳಿಗೆ ತೆಲಂಗಾಣ ಪೊಲೀಸ್ ಅಕಾಡೆಮಿಯ 124 ಮಂದಿಗೆ‌ ಸೋಂಕು ತಗುಲಿದೆ. ಅಟೆಂಡರ್‌ನಿಂದ‌ ಹಿಡಿದು ಡಿಐಜಿ‌ ವರೆಗಿನ ಅಧಿಕಾರಿಗಳಿಗೂ ಕೊರೊನಾ ಹರಡಿದೆ. ಅಕಾಡೆಮಿಯಲ್ಲಿ‌ ಕಾರ್ಯನಿರ್ವಹಿಸುವ‌ ಅಡಿಷನಲ್ ಎಸ್​ಪಿ., ಮೂವರು‌ ಡಿಎಸ್​ಪಿ, ನಾಲ್ವರು ಸಿಐ ಸೇರಿದಂತೆ ಮೆಡಿಕಲ್‌ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲಿದೆ.

ಇಷ್ಟೇ ಅಲ್ಲ ಅಕಾಡೆಮಿಯಲ್ಲಿ‌ ಶಿಕ್ಷಣ ಪಡೆಯುತ್ತಿರೋ 1900 ಕ್ಯಾಡೆಟ್‌ಗಳಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಅಕಾಡೆಮಿ‌ಯ ಎಲ್ಲ ಕ್ಯಾಡೆಟ್‌ಗಳಿಗೆ‌ ಈಗ ವೈದ್ಯಕೀಯ ಪರೀಕ್ಷೆ‌ ಮಾಡಿಸಲು‌ ತೆಲಂಗಾಣ ಅಕಾಡೆಮಿ ಮುಂದಾಗಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್