AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana Rain: ತೆಲಂಗಾಣದಲ್ಲಿ ಪ್ರವಾಹ ಭೀತಿ; ರೆಡ್ ಅಲರ್ಟ್​ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ

Rain Updates: ಇಂದು ತೆಲಂಗಾಣಕ್ಕೆ ರೆಡ್ ಅಲರ್ಟ್​ ನೀಡಲಾಗಿದೆ. ಹೈದರಾಬಾದ್​ನಲ್ಲಿ ಬುಧವಾರ ಹಳದಿ ಅಲರ್ಟ್​ ಘೋಷಿಸಲಾಗಿದೆ.

Telangana Rain: ತೆಲಂಗಾಣದಲ್ಲಿ ಪ್ರವಾಹ ಭೀತಿ; ರೆಡ್ ಅಲರ್ಟ್​ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ
ತೆಲಂಗಾಣದಲ್ಲಿ ಪ್ರವಾಹ
TV9 Web
| Edited By: |

Updated on:Jul 12, 2022 | 10:16 AM

Share

ಹೈದರಾಬಾದ್: ತೆಲಂಗಾಣದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಇಂದು ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಹೈದರಾಬಾದ್ ಮತ್ತು ತೆಲಂಗಾಣದ ಇತರ ಭಾಗಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 4ರಿಂದ 5 ದಿನಗಳವರೆಗೆ ಭಾರೀ ಮಳೆಯಿಂದ ಉಳಿದ ಪ್ರದೇಶಗಳು ಮುಳುಗಡೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಇಂದು ತೆಲಂಗಾಣಕ್ಕೆ ರೆಡ್ ಅಲರ್ಟ್​ ನೀಡಲಾಗಿದೆ.

ಹೈದರಾಬಾದ್​ನಲ್ಲಿ ಬುಧವಾರದವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಕುಮುರಂ ಭೀಮ್ ಆಸಿಫಾಬಾದ್, ನಿರ್ಮಲ್, ನಿಜಾಮಾಬಾದ್, ಪೆದ್ದಪಲ್ಲಿ, ರಾಜಣ್ಣ ಸಿರ್ಸಿಲ್ಲಾ, ಜಯಶಂಕರ್ ಭೂಪಾಲಪಲ್ಲಿ ಮತ್ತು ಮುಲುಗು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಹೆಚ್ಚಿದೆ.

ಇದನ್ನೂ ಓದಿ: Karnataka Rain: ರಾಜ್ಯದಲ್ಲಿ ಇನ್ನೂ 5 ದಿನಗಳ‌ ಕಾಲ ಮಳೆಯಾಗುವ ಸಾಧ್ಯತೆ; ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆ, ವಿವರ ಇಲ್ಲಿದೆ

ತೆಲಂಗಾಣದಲ್ಲಿ ಭಾರೀ ಮಳೆ ಮತ್ತು ಮುಂದಿನ ಮೂರು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸೋಮವಾರ ಸಚಿವರು, ಶಾಸಕರು ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಇಂದು ನಲ್ಗೊಂಡ, ಸೂರ್ಯಪೇಟ್, ಮಹಬೂಬಾಬಾದ್, ಜನಾಂವ್, ಯಾದಾದ್ರಿ ಭುವನಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ಮುನ್ಸೂಚನೆ ನೀಡಿದೆ.

ಗುಜರಾತ್ ಜಿಲ್ಲೆಗಳ ಹಲವಾರು ಭಾಗಗಳಲ್ಲಿ ಭಾರೀ ಮಳೆಯು ಅನೇಕ ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ಉಂಟುಮಾಡಿದೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳಲ್ಲಿ ಡ್ಯಾಂಗ್, ನವಸಾರಿ, ವಲ್ಸಾದ್, ತಾಪಿ ಮತ್ತು ಸೂರತ್‌ನಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

Published On - 10:01 am, Tue, 12 July 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ