AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಭಾರತಕ್ಕೆ ಮೊದಲ ಜಯ: ಬೆಂಗಳೂರು ಮೂಲಕ ಹೋಗಿದ್ದ ಟೆಕ್ಕಿ ಪಾರು

ಹೈದರಾಬಾದ್: ಡೆಡ್ಲಿ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಟೆಕ್ಕಿಯೋರ್ವ ಕೊರೊನಾದಿಂದ ಪಾರಾಗಿದ್ದಾರೆ. ಈ ಬಗ್ಗೆ ತೆಲಂಗಾಣ ಸಚಿವ ಈಟೇಲ ರಾಜೇಂದ್ರ ತಿಳಿಸಿದ್ದಾರೆ. ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ನಡೆದ ಪರೀಕ್ಷೆಗಳಲ್ಲಿ ಸೋಂಕಿತನ ವರದಿಯು ನೆಗೆಟಿವ್ ಬಂದಿದೆ. 48 ಗಂಟೆಗಳ ಬಳಿಕ ಮತ್ತೆ ಟೆಕ್ಕಿಯ ರಕ್ತದ ಮಾದರಿಯನ್ನು ಪುಣೆಯ ವೈರಾಲಜಿ ಲ್ಯಾಬ್​ಗೆ ಕಳುಹಿಸಲಾಗುವುದು. ಅಲ್ಲಿಯೂ ಸಹ ವರದಿ ನೆಗೆಟಿವ್ ಬಂದರೆ ಡೆಡ್ಲಿ ಕೊರೊನಾ ವೈರಸ್​ನಿಂದ ಟೆಕ್ಕಿ ಪೂರ್ತಿ ಗುಣಮುಖನಾದಂತೆ ಎಂದು ಸಚಿವರು ತಿಳಿಸಿದರು. 24 ವರ್ಷದ ಸಾಫ್ಟ್​ವೇರ್ ಇಂಜಿನಿಯರ್ ದುಬೈನಿಂದ […]

ಕೊರೊನಾ ವಿರುದ್ಧ ಭಾರತಕ್ಕೆ ಮೊದಲ ಜಯ: ಬೆಂಗಳೂರು ಮೂಲಕ ಹೋಗಿದ್ದ ಟೆಕ್ಕಿ ಪಾರು
ಸಾಧು ಶ್ರೀನಾಥ್​
|

Updated on: Mar 11, 2020 | 10:25 AM

Share

ಹೈದರಾಬಾದ್: ಡೆಡ್ಲಿ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಟೆಕ್ಕಿಯೋರ್ವ ಕೊರೊನಾದಿಂದ ಪಾರಾಗಿದ್ದಾರೆ. ಈ ಬಗ್ಗೆ ತೆಲಂಗಾಣ ಸಚಿವ ಈಟೇಲ ರಾಜೇಂದ್ರ ತಿಳಿಸಿದ್ದಾರೆ. ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ನಡೆದ ಪರೀಕ್ಷೆಗಳಲ್ಲಿ ಸೋಂಕಿತನ ವರದಿಯು ನೆಗೆಟಿವ್ ಬಂದಿದೆ. 48 ಗಂಟೆಗಳ ಬಳಿಕ ಮತ್ತೆ ಟೆಕ್ಕಿಯ ರಕ್ತದ ಮಾದರಿಯನ್ನು ಪುಣೆಯ ವೈರಾಲಜಿ ಲ್ಯಾಬ್​ಗೆ ಕಳುಹಿಸಲಾಗುವುದು. ಅಲ್ಲಿಯೂ ಸಹ ವರದಿ ನೆಗೆಟಿವ್ ಬಂದರೆ ಡೆಡ್ಲಿ ಕೊರೊನಾ ವೈರಸ್​ನಿಂದ ಟೆಕ್ಕಿ ಪೂರ್ತಿ ಗುಣಮುಖನಾದಂತೆ ಎಂದು ಸಚಿವರು ತಿಳಿಸಿದರು.

24 ವರ್ಷದ ಸಾಫ್ಟ್​ವೇರ್ ಇಂಜಿನಿಯರ್ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ. ಬೆಂಗಳೂರಿನಲ್ಲಿ ಎರಡು ದಿನ ತಂಗಿ ನಂತರ ಹೈದರಾಬಾದ್​ಗೆ ಪ್ರಯಾಣಿಸಿದ್ದ. ವಿಮಾನ ನಿಲ್ದಾಣದಲ್ಲಿ ರಕ್ತ ಪರೀಕ್ಷೆ ಮಾಡಿದಾಗ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಟೆಕ್ಕಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?