AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ SSLC ಪರೀಕ್ಷೆ ರದ್ದು.. ಎಲ್ಲರೂ ಪಾಸ್!

ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್​ಗೆ ಇಡೀ ದೇಶವೇ ತಲ್ಲಣ ಗೊಂಡಿದೆ. ಅದರಲ್ಲೂ ನೆರೆಯ ರಾಜ್ಯ ತೆಲಂಗಾಣದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಹೀಗಾಗಿ ತೆಲಂಗಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೆ, ಪರೀಕ್ಷೆ ಬರೆಯದೇ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ದಿಢೀರ್​ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂಟರ್​ನಲ್ಸ್,​ ಅಸೈನ್​ಮೆಂಟ್​ಗಳ ಫಲಿತಾಂಶದ ಆಧಾರದ ಮೇರೆಗೆ ವಿದ್ಯಾರ್ಥಿಗಳಿಗೆ ಗ್ರೇಡ್​ ನೀಡಬೇಕೆಂದು ತಿಳಿಸಿದ್ದಾರೆ. ಇದರಿಂದ ತೆಲಂಗಾಣದಾದ್ಯಂತ 5,34,903 ಮಂದಿ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಪಾಸ್ ಆಗಿದ್ದಾರೆ.

ತೆಲಂಗಾಣದಲ್ಲಿ SSLC ಪರೀಕ್ಷೆ ರದ್ದು.. ಎಲ್ಲರೂ ಪಾಸ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 10, 2020 | 4:41 PM

Share

ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್​ಗೆ ಇಡೀ ದೇಶವೇ ತಲ್ಲಣ ಗೊಂಡಿದೆ. ಅದರಲ್ಲೂ ನೆರೆಯ ರಾಜ್ಯ ತೆಲಂಗಾಣದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಹೀಗಾಗಿ ತೆಲಂಗಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೆ, ಪರೀಕ್ಷೆ ಬರೆಯದೇ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ದಿಢೀರ್​ ನಿರ್ಧಾರ ತೆಗೆದುಕೊಂಡಿದ್ದಾರೆ.

ಇಂಟರ್​ನಲ್ಸ್,​ ಅಸೈನ್​ಮೆಂಟ್​ಗಳ ಫಲಿತಾಂಶದ ಆಧಾರದ ಮೇರೆಗೆ ವಿದ್ಯಾರ್ಥಿಗಳಿಗೆ ಗ್ರೇಡ್​ ನೀಡಬೇಕೆಂದು ತಿಳಿಸಿದ್ದಾರೆ. ಇದರಿಂದ ತೆಲಂಗಾಣದಾದ್ಯಂತ 5,34,903 ಮಂದಿ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಪಾಸ್ ಆಗಿದ್ದಾರೆ.

Published On - 6:52 am, Tue, 9 June 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ