AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ SSLC ಪರೀಕ್ಷೆ ರದ್ದು.. ಎಲ್ಲರೂ ಪಾಸ್!

ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್​ಗೆ ಇಡೀ ದೇಶವೇ ತಲ್ಲಣ ಗೊಂಡಿದೆ. ಅದರಲ್ಲೂ ನೆರೆಯ ರಾಜ್ಯ ತೆಲಂಗಾಣದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಹೀಗಾಗಿ ತೆಲಂಗಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೆ, ಪರೀಕ್ಷೆ ಬರೆಯದೇ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ದಿಢೀರ್​ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂಟರ್​ನಲ್ಸ್,​ ಅಸೈನ್​ಮೆಂಟ್​ಗಳ ಫಲಿತಾಂಶದ ಆಧಾರದ ಮೇರೆಗೆ ವಿದ್ಯಾರ್ಥಿಗಳಿಗೆ ಗ್ರೇಡ್​ ನೀಡಬೇಕೆಂದು ತಿಳಿಸಿದ್ದಾರೆ. ಇದರಿಂದ ತೆಲಂಗಾಣದಾದ್ಯಂತ 5,34,903 ಮಂದಿ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಪಾಸ್ ಆಗಿದ್ದಾರೆ.

ತೆಲಂಗಾಣದಲ್ಲಿ SSLC ಪರೀಕ್ಷೆ ರದ್ದು.. ಎಲ್ಲರೂ ಪಾಸ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 10, 2020 | 4:41 PM

Share

ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್​ಗೆ ಇಡೀ ದೇಶವೇ ತಲ್ಲಣ ಗೊಂಡಿದೆ. ಅದರಲ್ಲೂ ನೆರೆಯ ರಾಜ್ಯ ತೆಲಂಗಾಣದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಹೀಗಾಗಿ ತೆಲಂಗಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೆ, ಪರೀಕ್ಷೆ ಬರೆಯದೇ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ದಿಢೀರ್​ ನಿರ್ಧಾರ ತೆಗೆದುಕೊಂಡಿದ್ದಾರೆ.

ಇಂಟರ್​ನಲ್ಸ್,​ ಅಸೈನ್​ಮೆಂಟ್​ಗಳ ಫಲಿತಾಂಶದ ಆಧಾರದ ಮೇರೆಗೆ ವಿದ್ಯಾರ್ಥಿಗಳಿಗೆ ಗ್ರೇಡ್​ ನೀಡಬೇಕೆಂದು ತಿಳಿಸಿದ್ದಾರೆ. ಇದರಿಂದ ತೆಲಂಗಾಣದಾದ್ಯಂತ 5,34,903 ಮಂದಿ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಪಾಸ್ ಆಗಿದ್ದಾರೆ.

Published On - 6:52 am, Tue, 9 June 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ