AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stray Dog Attack: ತೆಲಂಗಾಣದಲ್ಲಿ ಬೀದಿನಾಯಿಗಳಿಂದ ದಾಳಿ 3 ವರ್ಷದ ಬಾಲಕನಿಗೆ ಗಂಭೀರ ಗಾಯ

ತೆಲಂಗಾಣದಲ್ಲಿ ಬೀದಿನಾಯಿ(Stray Dog)ಗಳ ಹಾವಳಿ ಹೆಚ್ಚಾಗುತ್ತಿದೆ, 3 ವರ್ಷದ ಮಗುವಿನ ಮೇಲೆ ನಾಯಿಗಳು ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿವೆ.

Stray Dog Attack: ತೆಲಂಗಾಣದಲ್ಲಿ ಬೀದಿನಾಯಿಗಳಿಂದ ದಾಳಿ 3 ವರ್ಷದ ಬಾಲಕನಿಗೆ ಗಂಭೀರ ಗಾಯ
ಬೀದಿ ನಾಯಿಗಳು
Follow us
ನಯನಾ ರಾಜೀವ್
|

Updated on: Jun 13, 2023 | 9:33 AM

ತೆಲಂಗಾಣದಲ್ಲಿ ಬೀದಿನಾಯಿ(Stray Dog)ಗಳ ಹಾವಳಿ ಹೆಚ್ಚಾಗುತ್ತಿದೆ, 3 ವರ್ಷದ ಮಗುವಿನ ಮೇಲೆ ನಾಯಿಗಳು ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿವೆ. ತೆಲಂಗಾಣದ ಕಾಮರೆಡ್ಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ನಾಯಿ ದಾಳಿಯಿಂದ ಬಾಲಕನ ತಲೆ ಹಾಗೂ ಹೊಟ್ಟೆಯ ಮೇಲೆ ಗಾಯಗಳಾಗಿವೆ. ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಫಂಕ್ಷನ್ ಹಾಲ್‌ನ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ನಾಯಿಗಳು ಏಕಾಏಕಿ ದಾಳಿ ಮಾಡಿದೆ.

ಬಾಲಕ ನೋವಿನಿಂದ ನರಳುತ್ತಿದ್ದುದನ್ನು ಕಂಡ ಸ್ಥಳೀಯರು ಹೇಗೋ ನಾಯಿಯನ್ನು ದೂರ ಸರಿಸಿ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಘಟನೆಯ ಬಗ್ಗೆ ಪೊಲೀಸರು ಮತ್ತು ಪುರಸಭೆಯ ಅಧಿಕಾರಿಗಳಿಂದ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸುತ್ತಿದ್ದಾರೆ.

ನಾವು ನಮ್ಮ ಪುರಸಭೆಗಳಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದ್ದೇವೆ. ನಾವು ಪ್ರಾಣಿ ಸಂರಕ್ಷಣಾ ಕೇಂದ್ರಗಳು ಮತ್ತು ಪ್ರಾಣಿಗಳ ಜನನ ನಿಯಂತ್ರಣ ಕೇಂದ್ರಗಳನ್ನು ರಚಿಸಿದ್ದೇವೆ.

ಮತ್ತಷ್ಟು ಓದಿ: Stray Dogs: ಒಡಿಶಾದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಾಯಿಗಳ ಕಾಟ, ಹಲವು ರೋಗಿಗಳನ್ನು ಕಚ್ಚಿ ಗಾಯಗೊಳಿಸಿದ ಬೀದಿ ನಾಯಿಗಳು

ಕುಟುಂಬಕ್ಕೆ ನನ್ನ ಪ್ರಾಮಾಣಿಕ ಸಂತಾಪಗಳು ಮತ್ತು ಈ ಘಟನೆಗಳು ಪುನರಾವರ್ತನೆಯಾಗದಂತೆ ನಾವು ನಮ್ಮ ಕೈಲಾದದ್ದನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಹೈದರಾಬಾದ್​ನಲ್ಲಿ ಐದು ವರ್ಷದ ಬಾಲಕನೊಬ್ಬ ನಾಯಿಗಳ ದಾಳಿಗೆ ತುತ್ತಾಗಿದ್ದ ಸಂದರ್ಭದಲ್ಲಿ ಸಚಿವ ಕೆಟಿ ರಾಮರಾವ್ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ