AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು

Allu Arjun tests coronavirus positive | ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು

ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು
ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು
ಸಾಧು ಶ್ರೀನಾಥ್​
|

Updated on:Apr 28, 2021 | 12:19 PM

Share

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಕೊರೊನಾ ಸೋಂಕು ಬಂದಿದೆ. ಪ್ರಸ್ತುತ ಅವರು ಮನೆಯಲ್ಲಿಯೇ ಹೋಮ್ ಕ್ವಾರಂಟೈನ್​ ಆಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಅಲ್ಲು ಅರ್ಜುನ್ ಸದ್ಯಕ್ಕೆ ನಾನು ಚೆನ್ನಾಗಿದ್ದೇನೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಅಭಿಮಾನಿಗಳು ಗಾಬರಿ ಆಗುವುದು ಬೇಡ. Stay home, stay safe ಎಂದು ಅವರು ಸಂದೇಶ ನೀಡಿದ್ದಾರೆ. 38 ವರ್ಷ ವಯಸ್ಸಿನ ಅಲ್ಲು ಅರ್ಜುನ್, 2003ರಲ್ಲಿ ಗಂಗೋತ್ರಿ ಅನ್ನುವ ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಅದಕ್ಕೂ ಮುಂಚೆ 2001ರಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದರು. ಬನ್ನೀ ಎಂದೇ ಖ್ಯಾತರಾಗಿರುವ ಅಲ್ಲು ಅರ್ಜುನ್ ಅವರ ಮುಂದಿನ ಚಿತ್ರ ಪುಷ್ಪಾ (Pushpa) ಆಗಸ್ಟ್​ ತಿಂಗಳಲ್ಲಿ ತೆರೆಕಾಣಲಿದೆ.

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಮುಂದುವರಿದ ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ; ಕಾರ್ಮಿಕರ ಅನುಕೂಲಕ್ಕಾಗಿ ಪೊಲೀಸರಿಗೆ ಪತ್ರ

ನಿಮ್ಮ ಮನೆಯಲ್ಲಿಯೇ ತುರ್ತು ನಿಗಾ ಘಟಕ ಅಂದ್ರೆ ICU ಸ್ಥಾಪಿಸಿಕೊಳ್ಳುವುದು ಹೇಗೆ? ಅದರ ಪಾಲನೆ ಹೇಗೆ?

(Telugu star Allu Arjun tests coronavirus positive actor isolates himself at home)

Published On - 12:04 pm, Wed, 28 April 21

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ