AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು

Allu Arjun tests coronavirus positive | ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು

ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು
ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು
ಸಾಧು ಶ್ರೀನಾಥ್​
|

Updated on:Apr 28, 2021 | 12:19 PM

Share

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಕೊರೊನಾ ಸೋಂಕು ಬಂದಿದೆ. ಪ್ರಸ್ತುತ ಅವರು ಮನೆಯಲ್ಲಿಯೇ ಹೋಮ್ ಕ್ವಾರಂಟೈನ್​ ಆಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಅಲ್ಲು ಅರ್ಜುನ್ ಸದ್ಯಕ್ಕೆ ನಾನು ಚೆನ್ನಾಗಿದ್ದೇನೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಅಭಿಮಾನಿಗಳು ಗಾಬರಿ ಆಗುವುದು ಬೇಡ. Stay home, stay safe ಎಂದು ಅವರು ಸಂದೇಶ ನೀಡಿದ್ದಾರೆ. 38 ವರ್ಷ ವಯಸ್ಸಿನ ಅಲ್ಲು ಅರ್ಜುನ್, 2003ರಲ್ಲಿ ಗಂಗೋತ್ರಿ ಅನ್ನುವ ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಅದಕ್ಕೂ ಮುಂಚೆ 2001ರಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದರು. ಬನ್ನೀ ಎಂದೇ ಖ್ಯಾತರಾಗಿರುವ ಅಲ್ಲು ಅರ್ಜುನ್ ಅವರ ಮುಂದಿನ ಚಿತ್ರ ಪುಷ್ಪಾ (Pushpa) ಆಗಸ್ಟ್​ ತಿಂಗಳಲ್ಲಿ ತೆರೆಕಾಣಲಿದೆ.

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಮುಂದುವರಿದ ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ; ಕಾರ್ಮಿಕರ ಅನುಕೂಲಕ್ಕಾಗಿ ಪೊಲೀಸರಿಗೆ ಪತ್ರ

ನಿಮ್ಮ ಮನೆಯಲ್ಲಿಯೇ ತುರ್ತು ನಿಗಾ ಘಟಕ ಅಂದ್ರೆ ICU ಸ್ಥಾಪಿಸಿಕೊಳ್ಳುವುದು ಹೇಗೆ? ಅದರ ಪಾಲನೆ ಹೇಗೆ?

(Telugu star Allu Arjun tests coronavirus positive actor isolates himself at home)

Published On - 12:04 pm, Wed, 28 April 21

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ