AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲಪ್ರದೇಶಲ್ಲಿ ಮಂಜುಗಡ್ಡೆಯಾದ ಕೆರೆ ನೀರು..!

ಹಿಮಾಚಲಪ್ರದೇಶದ ಮಂಡಿಯಲ್ಲಿ ತೀವ್ರ ಚಳಿಗೆ ನೀರು ಮಂಜುಗಡ್ಡೆಯಂತಾಗಿದೆ. ಕೆರೆಯಲ್ಲಿರುವ ನೀರು ಚಳಿಗೆ ನೀರು ಮಂಜುಗಡ್ಡೆಯಂತಾಗಿದ್ದು, ಕಲ್ಲಿನಿಂದ ಜಜ್ಜಿದ್ರೂ ಪುಡಿಯಾಗದಷ್ಟು ಗಟ್ಟಿಯಾಗಿದೆ. ಇದು ಅಲ್ಲಿನ ಚಳಿಯನ್ನ ತೀವ್ರತೆ ಸಾಕ್ಷಿಯಾಗಿದೆ. ಬಾಹ್ಯಾಕಾಶ ನಿಲ್ದಾಣಕ್ಕೆ ‘ಗಿಫ್ಟ್’..! ಕ್ರಿಸ್​ಮಸ್ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಿದ್ದ ಉಡುಗರೆಗಳು ಡೆಲಿವರಿ ಆಗಿವೆ. ಬಾಹ್ಯಾಕಾಶದಲ್ಲಿರುವ ವಿಜ್ಞಾನಿಗಳಿಗೆ ರಾಕೆಟ್ ಮೂಲಕ ಗಿಫ್ಟ್​ ಕಳುಹಿಸಲಾಗಿತ್ತು, ಉಡುಗರೆಗಳು ಸುರಕ್ಷಿತವಾಗಿ ವಿಜ್ಞಾನಿಗಳ ಕೈ ಸೇರಿದೆ.

ಹಿಮಾಚಲಪ್ರದೇಶಲ್ಲಿ ಮಂಜುಗಡ್ಡೆಯಾದ ಕೆರೆ ನೀರು..!
ಸಾಧು ಶ್ರೀನಾಥ್​
|

Updated on:Dec 10, 2019 | 2:03 PM

Share

ಹಿಮಾಚಲಪ್ರದೇಶದ ಮಂಡಿಯಲ್ಲಿ ತೀವ್ರ ಚಳಿಗೆ ನೀರು ಮಂಜುಗಡ್ಡೆಯಂತಾಗಿದೆ. ಕೆರೆಯಲ್ಲಿರುವ ನೀರು ಚಳಿಗೆ ನೀರು ಮಂಜುಗಡ್ಡೆಯಂತಾಗಿದ್ದು, ಕಲ್ಲಿನಿಂದ ಜಜ್ಜಿದ್ರೂ ಪುಡಿಯಾಗದಷ್ಟು ಗಟ್ಟಿಯಾಗಿದೆ. ಇದು ಅಲ್ಲಿನ ಚಳಿಯನ್ನ ತೀವ್ರತೆ ಸಾಕ್ಷಿಯಾಗಿದೆ.

ಬಾಹ್ಯಾಕಾಶ ನಿಲ್ದಾಣಕ್ಕೆ ‘ಗಿಫ್ಟ್’..! ಕ್ರಿಸ್​ಮಸ್ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಿದ್ದ ಉಡುಗರೆಗಳು ಡೆಲಿವರಿ ಆಗಿವೆ. ಬಾಹ್ಯಾಕಾಶದಲ್ಲಿರುವ ವಿಜ್ಞಾನಿಗಳಿಗೆ ರಾಕೆಟ್ ಮೂಲಕ ಗಿಫ್ಟ್​ ಕಳುಹಿಸಲಾಗಿತ್ತು, ಉಡುಗರೆಗಳು ಸುರಕ್ಷಿತವಾಗಿ ವಿಜ್ಞಾನಿಗಳ ಕೈ ಸೇರಿದೆ.

Published On - 9:19 am, Tue, 10 December 19

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು