AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲದಲ್ಲಿ ಕೊಂಬೆಗೆ ಸಿಲುಕಿಕೊಂಡಿದ್ದ 10 ಅಡಿ ಉದ್ದದ ಹೆಬ್ಬಾವು ಕೊನೆಗೂ ಬಚಾವ್​

ಹೈದರಾಬಾದ್​: ಕೊಂಬೆಗೆ ಸಿಲುಕಿಕೊಂಡಿದ್ದ 10 ಅಡಿ ಹೆಬ್ಬಾವೊಂದನ್ನು ರಕ್ಷಣೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ತಿರುಪತಿಯ ತಿರುಮಲದಲ್ಲಿ ನಡೆದಿದೆ. ಮರದ ಕೊಂಬೆಗೆ ಕೆಲವು ಗಂಟೆಗಳ ಕಾಲ ಸಿಲುಕಿಕೊಂಡಿದ್ದ ಹೆಬ್ಬಾವು ಮೊದಲು ಭಕ್ತರ ಕಣ್ಣಿಗೆ ಬಿತ್ತು. ಕೂಡಲೇ ದೇವಸ್ಥಾನದ ಸಿಬ್ಬಂದಿಗೆ ವಿಷಯ ಮುಟ್ಟಿಸಿದ ಸ್ಥಳೀಯರು ಹೆಬ್ಬಾವಿನ ವಿಡಿಯೋ ಮಾಡಲು ಮುಂದಾದರು. ಸ್ಥಳಕ್ಕೆ ಆಗಮಿಸಿದ ದೇವಸ್ಥಾನದ ಸಿಬ್ಬಂದಿ ಉರಗ ತಜ್ಞರ ನೆರವಿನಿಂದ ಕ್ರೇನ್​ ಬಳಸಿ ಹೆಬ್ಬಾವನ್ನು ರಕ್ಷಿಸಿದರು.

ತಿರುಮಲದಲ್ಲಿ ಕೊಂಬೆಗೆ ಸಿಲುಕಿಕೊಂಡಿದ್ದ 10 ಅಡಿ ಉದ್ದದ ಹೆಬ್ಬಾವು ಕೊನೆಗೂ ಬಚಾವ್​
KUSHAL V
|

Updated on: Aug 31, 2020 | 7:00 PM

Share

ಹೈದರಾಬಾದ್​: ಕೊಂಬೆಗೆ ಸಿಲುಕಿಕೊಂಡಿದ್ದ 10 ಅಡಿ ಹೆಬ್ಬಾವೊಂದನ್ನು ರಕ್ಷಣೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ತಿರುಪತಿಯ ತಿರುಮಲದಲ್ಲಿ ನಡೆದಿದೆ.

ಮರದ ಕೊಂಬೆಗೆ ಕೆಲವು ಗಂಟೆಗಳ ಕಾಲ ಸಿಲುಕಿಕೊಂಡಿದ್ದ ಹೆಬ್ಬಾವು ಮೊದಲು ಭಕ್ತರ ಕಣ್ಣಿಗೆ ಬಿತ್ತು. ಕೂಡಲೇ ದೇವಸ್ಥಾನದ ಸಿಬ್ಬಂದಿಗೆ ವಿಷಯ ಮುಟ್ಟಿಸಿದ ಸ್ಥಳೀಯರು ಹೆಬ್ಬಾವಿನ ವಿಡಿಯೋ ಮಾಡಲು ಮುಂದಾದರು.

ಸ್ಥಳಕ್ಕೆ ಆಗಮಿಸಿದ ದೇವಸ್ಥಾನದ ಸಿಬ್ಬಂದಿ ಉರಗ ತಜ್ಞರ ನೆರವಿನಿಂದ ಕ್ರೇನ್​ ಬಳಸಿ ಹೆಬ್ಬಾವನ್ನು ರಕ್ಷಿಸಿದರು.

Follow Us
KUSHAL V
KUSHAL V
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?