AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ

ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಮೋದಿ ಫ್ರಾನ್ಸ್, ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಈ ಬೆದರಿಕೆ ಬಂದಿತ್ತು. ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂಬ ಎಚ್ಚರಿಕೆಯ ಕರೆ ಮುಂಬೈ ಪೊಲೀಸರಿಗೆ ಬಂದಿತ್ತು.

ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ
ನರೇಂದ್ರ ಮೋದಿ Image Credit source: India TV
ನಯನಾ ರಾಜೀವ್
|

Updated on: Feb 12, 2025 | 11:10 AM

Share

ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಮೋದಿ ಫ್ರಾನ್ಸ್, ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಈ ಬೆದರಿಕೆ ಬಂದಿತ್ತು. ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂಬ ಎಚ್ಚರಿಕೆಯ ಕರೆ ಮುಂಬೈ ಪೊಲೀಸರಿಗೆ ಬಂದಿತ್ತು.

ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ. ಮಾಹಿತಿಯ ಗಂಭೀರ ಸ್ವರೂಪವನ್ನು ಪರಿಗಣಿಸಿ, ಪೊಲೀಸರು ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದರು ಎಂದು ಎಎನ್​ಐ ವರದಿ ಮಾಡಿದೆ.

ಪ್ರಧಾನಿ ಮೋದಿ ಅವರ ವಿಮಾನದ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದ ನಂತರ, ಭದ್ರತಾ ಪಡೆಗಳ ತಂಡಗಳು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪ್ರಾರಂಭಿಸಿದವು. ಕರೆ ಮಾಡುತ್ತಿರುವ ವ್ಯಕ್ತಿ ಯಾರೆಂದು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿ ಹತ್ಯೆಗೆ ಯೋಜನೆ ಸಿದ್ಧ, ಮುಂಬೈ ಪೊಲೀಸರಿಗೆ ಹೀಗೊಂದು ಬೆದರಿಕೆ ಕರೆ

ಪ್ರಧಾನಿ ಮೋದಿ ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿದ್ದಾರೆ. ಫೆಬ್ರವರಿ 12 ರಿಂದ 14 ರವರೆಗೆ ಪ್ರಧಾನಿ ಮೋದಿ ಫ್ರಾನ್ಸ್‌ನಲ್ಲಿ ನೆಲೆಸಿರುವ ಮೋದಿ ಇಂದು ಅಮೆರಿಕಕ್ಕೆ ತೆರಳಲಿದ್ದಾರೆ. ಈ ಸಮಯದಲ್ಲಿ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ