AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ ಸೈನಿಕರು; ರಾಜೌರಿಯಲ್ಲಿ 6 ಎಲ್​ಇಟಿ ಉಗ್ರರ ಹತ್ಯೆ

ಇದೇ ರಾಜೌರಿ ಅರಣ್ಯದಲ್ಲಿ 9 ಭಾರತೀಯ ಯೋಧರನ್ನು ಉಗ್ರರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಎನ್​ಕೌಂಟರ್ ಕಾರ್ಯಾಚರಣೆ ನಡೆಸಿರುವ ಸೇನಾಪಡೆ 6 ಎಲ್​ಇಟಿ ಉಗ್ರರನ್ನು ಬಲಿ ಪಡೆದಿದೆ.

Terrorists Encounter: ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ ಸೈನಿಕರು; ರಾಜೌರಿಯಲ್ಲಿ 6 ಎಲ್​ಇಟಿ ಉಗ್ರರ ಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 19, 2021 | 5:45 PM

Share

ರಾಜೌರಿ: ಜಮ್ಮು ಕಾಶ್ಮೀರದ ರಾಜೌರಿ ವಲಯದಲ್ಲಿನ ಕಾಡಿನಲ್ಲಿ ಭಾರತೀಯ ಸೇನಾ ಸಿಬ್ಬಂದಿ ಎನ್​ಕೌಂಟರ್ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ (ಎಲ್​ಇಟಿ) ಸಂಘಟನೆಯ 6 ಉಗ್ರರನ್ನು ಭಾರತೀಯ ಸೈನಿಕರು ಹತ್ಯೆ ಮಾಡುವ ಮೂಲಕ ಉಗ್ರರ ಬೇಟೆಯನ್ನು ಮುಂದುವರೆಸಿದ್ದಾರೆ.

ರಾಜೌರಿಯ ದಟ್ಟ ಕಾಡಿನಲ್ಲಿ ಉಗ್ರರು ಮತ್ತು ಭಾರತೀಯ ಸೇನೆಯ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಕಳೆದೊಂದು ವಾರದಿಂದ ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆ ಮತ್ತು ಕಾಶ್ಮೀರದ ಪೊಲೀಸರಿಂದ ಎನ್​ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಹಲವು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕೆಲವು ಸೈನಿಕರು ಕೂಡ ಹುತಾತ್ಮರಾಗಿದ್ದಾರೆ. ಇದೇ ರಾಜೌರಿ ಅರಣ್ಯದಲ್ಲಿ 9 ಭಾರತೀಯ ಯೋಧರನ್ನು ಉಗ್ರರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಎನ್​ಕೌಂಟರ್ ಕಾರ್ಯಾಚರಣೆ ನಡೆಸಿರುವ ಸೇನಾಪಡೆ 6 ಎಲ್​ಇಟಿ ಉಗ್ರರನ್ನು ಬಲಿ ಪಡೆದಿದೆ.

ಪಾಕಿಸ್ತಾನದಿಂದ ಸುಮಾರು 10 ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರು ಕಳೆದ 2-3 ತಿಂಗಳಲ್ಲಿ ರಾಜೌರಿ-ಪೂಂಚ್ ಜಿಲ್ಲೆಯ ಗಡಿಯಲ್ಲಿರುವ ಅರಣ್ಯದೊಳಗೆ ನುಸುಳಿದ್ದಾರೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಉಗ್ರರು ನುಸುಳಲು ಕಾಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Tral Encounter: ಕಾಶ್ಮೀರದ ತ್ರಾಲ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ

Terrorist Encounter: ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನಿ ಉಗ್ರರ ಎನ್​ಕೌಂಟರ್, ಹುತಾತ್ಮರಾದ ಇಬ್ಬರು ಭಾರತೀಯ ಯೋಧರು

Published On - 5:39 pm, Tue, 19 October 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್