AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್

Jammu Kashmir Encounter: ಎಲ್​ಇಟಿ ಸಂಘಟನೆಯ ಇಮ್ತಿಯಾಜ್ ಅಹಮದ್ ದಾರ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಈತ ಇತ್ತೀಚೆಗೆ ಬಂಡೀಪೊರದ ಶಹಗುಂದ್​ನಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ.

Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್
ಭಾರತೀಯ ಯೋಧರು
TV9 Web
| Edited By: |

Updated on: Oct 11, 2021 | 8:06 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರದಲ್ಲಿ (Bandipora Encounter)) ಕಾಶ್ಮೀರದ ಪೊಲೀಸರು ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್ (Encounter) ಮೂಲಕ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ ಉಗ್ರ ಲಷ್ಕರ್-ಇ-ತೊಯ್ಬಾ (ಎಲ್​​ಇಟಿ) ಸಂಘಟನೆಗೆ ಸೇರಿದವನು ಎಂದು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್​ಇಟಿ ಸಂಘಟನೆಯ ಇಮ್ತಿಯಾಜ್ ಅಹಮದ್ ದಾರ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಈತ ಇತ್ತೀಚೆಗೆ ಬಂಡೀಪೊರದ ಶಹಗುಂದ್​ನಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ. ಇಂದು ಬೆಳಗ್ಗೆ ಬಂಡಿಪೊರದಲ್ಲಿ ಎನ್​ಕೌಂಟರ್ ಕಾರ್ಯಾಚರಣೆ ಶುರುವಾಗಿತ್ತು ಪೊಲೀಸರು ಮತ್ತು ಭದ್ರತಾ ಪಡೆಯ ಸಿಬ್ಬಂದಿ ಸೇರಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್​ಗೆ ಕೂಡ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡುವುದಾಗಿ ಭರವಸೆ ನೀಡಿದ ತೆಲಂಗಾಣ ಸಚಿವ

ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ: ಉಗ್ರರ ನಿಗ್ರಹಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಅಮಿತ್ ಶಾ

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!