AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್

Jammu Kashmir Encounter: ಎಲ್​ಇಟಿ ಸಂಘಟನೆಯ ಇಮ್ತಿಯಾಜ್ ಅಹಮದ್ ದಾರ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಈತ ಇತ್ತೀಚೆಗೆ ಬಂಡೀಪೊರದ ಶಹಗುಂದ್​ನಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ.

Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್
ಭಾರತೀಯ ಯೋಧರು
TV9 Web
| Edited By: |

Updated on: Oct 11, 2021 | 8:06 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರದಲ್ಲಿ (Bandipora Encounter)) ಕಾಶ್ಮೀರದ ಪೊಲೀಸರು ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್ (Encounter) ಮೂಲಕ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ ಉಗ್ರ ಲಷ್ಕರ್-ಇ-ತೊಯ್ಬಾ (ಎಲ್​​ಇಟಿ) ಸಂಘಟನೆಗೆ ಸೇರಿದವನು ಎಂದು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್​ಇಟಿ ಸಂಘಟನೆಯ ಇಮ್ತಿಯಾಜ್ ಅಹಮದ್ ದಾರ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಈತ ಇತ್ತೀಚೆಗೆ ಬಂಡೀಪೊರದ ಶಹಗುಂದ್​ನಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ. ಇಂದು ಬೆಳಗ್ಗೆ ಬಂಡಿಪೊರದಲ್ಲಿ ಎನ್​ಕೌಂಟರ್ ಕಾರ್ಯಾಚರಣೆ ಶುರುವಾಗಿತ್ತು ಪೊಲೀಸರು ಮತ್ತು ಭದ್ರತಾ ಪಡೆಯ ಸಿಬ್ಬಂದಿ ಸೇರಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್​ಗೆ ಕೂಡ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡುವುದಾಗಿ ಭರವಸೆ ನೀಡಿದ ತೆಲಂಗಾಣ ಸಚಿವ

ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ: ಉಗ್ರರ ನಿಗ್ರಹಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಅಮಿತ್ ಶಾ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ