AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್

Jammu Kashmir Encounter: ಎಲ್​ಇಟಿ ಸಂಘಟನೆಯ ಇಮ್ತಿಯಾಜ್ ಅಹಮದ್ ದಾರ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಈತ ಇತ್ತೀಚೆಗೆ ಬಂಡೀಪೊರದ ಶಹಗುಂದ್​ನಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ.

Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್
ಭಾರತೀಯ ಯೋಧರು
TV9 Web
| Edited By: |

Updated on: Oct 11, 2021 | 8:06 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರದಲ್ಲಿ (Bandipora Encounter)) ಕಾಶ್ಮೀರದ ಪೊಲೀಸರು ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್ (Encounter) ಮೂಲಕ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ ಉಗ್ರ ಲಷ್ಕರ್-ಇ-ತೊಯ್ಬಾ (ಎಲ್​​ಇಟಿ) ಸಂಘಟನೆಗೆ ಸೇರಿದವನು ಎಂದು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್​ಇಟಿ ಸಂಘಟನೆಯ ಇಮ್ತಿಯಾಜ್ ಅಹಮದ್ ದಾರ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಈತ ಇತ್ತೀಚೆಗೆ ಬಂಡೀಪೊರದ ಶಹಗುಂದ್​ನಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ. ಇಂದು ಬೆಳಗ್ಗೆ ಬಂಡಿಪೊರದಲ್ಲಿ ಎನ್​ಕೌಂಟರ್ ಕಾರ್ಯಾಚರಣೆ ಶುರುವಾಗಿತ್ತು ಪೊಲೀಸರು ಮತ್ತು ಭದ್ರತಾ ಪಡೆಯ ಸಿಬ್ಬಂದಿ ಸೇರಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್​ಗೆ ಕೂಡ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡುವುದಾಗಿ ಭರವಸೆ ನೀಡಿದ ತೆಲಂಗಾಣ ಸಚಿವ

ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ: ಉಗ್ರರ ನಿಗ್ರಹಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಅಮಿತ್ ಶಾ

ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ