AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tral Encounter: ಕಾಶ್ಮೀರದ ತ್ರಾಲ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ

ಆವಂತಿಪುರ ಜಿಲ್ಲೆಯ ತ್ರಾಲ್​ನಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಶ್ಯಾಮ್ ಸೋಫಿಯನ್ನು ಎನ್​ಕೌಂಟರ್​ನಲ್ಲಿ ಕೊಲ್ಲಲಾಗಿದೆ.

Tral Encounter: ಕಾಶ್ಮೀರದ ತ್ರಾಲ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ
ಎನ್​ಕೌಂಟರ್​ನಲ್ಲಿ ಹತನಾದ ಜೈಷ್ ಸಂಘಟನೆಯ ಕಮಾಂಡರ್ ಶಾಮ್ ಸೋಫಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 13, 2021 | 4:10 PM

ಶ್ರೀನಗರ: ಜಮ್ಮು ಕಾಶ್ಮೀರದ ಆವಂತಿಪುರ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ (Tral Encounter) ಇಂದು ನಡೆದ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಜೈಷ್-ಇ-ಮೊಹಮ್ಮದ್ (JeM) ಸಂಘಟನೆಯ ಮುಖ್ಯ ಕಮಾಂಡರ್​ನನ್ನು ಹತ್ಯೆ ಮಾಡಲಾಗಿದೆ. ಉಗ್ರರು ಮತ್ತು ಭದ್ರತಾ ಪಡೆಯ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಷ್ ಕಮಾಂಡರ್​ನನ್ನು ಹೊಡೆದುರುಳಿಸಲಾಗಿದೆ.

ಈ ಬಗ್ಗೆ ಕಾಶ್ಮೀರದ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಜೈಷ್-ಇ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಶ್ಯಾಮ್ ಸೋಫಿಯನ್ನು ಎನ್​ಕೌಂಟರ್​ನಲ್ಲಿ ಕೊಲ್ಲಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ತ್ರಾಲ್ ಸುತ್ತಮುತ್ತಲೂ ಇನ್ನೂ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಜಮ್ಮು ಕಾಶ್ಮೀರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎನ್​ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಎಲ್​ಇಟಿ ಸಂಘಟನೆಯ ಐವರು ಉಗ್ರರನ್ನು ಶೋಪಿಯಾನ್​ನಲ್ಲಿ ನಡೆದ ಎನ್​ಕೌಂಟರ್ ವೇಳೆ ಹತ್ಯೆ ಮಾಡಲಾಗಿತ್ತು. ಭಾರತೀಯ ಸೇನಾಪಡೆ ಉಗ್ರರ ಸದ್ದಡಗಿಸಲು ಪಣ ತೊಟ್ಟಿದ್ದು, ಕಾಶ್ಮೀರದ ಸುತ್ತಮುತ್ತ ಉಗ್ರರನ್ನು ಬೇಟೆಯಾಡುತ್ತಿದ್ದಾರೆ.

ಇದನ್ನೂ ಓದಿ: Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್

ಕಾಶ್ಮೀರದಲ್ಲಿ ಮುಂಜಾನೆ ನಡೆದ ಎನ್​ಕೌಂಟರ್​​; ಇಬ್ಬರು ಉಗ್ರರ ಹತ್ಯೆ, ಮೂವರು ಯೋಧರಿಗೆ ಗಾಯ

Published On - 4:07 pm, Wed, 13 October 21

11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ