AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​​-ಸಿಆರ್​ಪಿಎಫ್​ ತುಕಡಿಗಳ ಮೇಲೆ ಉಗ್ರರ ದಾಳಿ

ದಾಳಿ ವೇಳೆ ಓರ್ವ ಪೋಲಿಸ್ ಸಿಬ್ಬಂದಿ ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್​​-ಸಿಆರ್​ಪಿಎಫ್​ ತುಕಡಿಗಳ ಮೇಲೆ ಉಗ್ರರ ದಾಳಿ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 06, 2020 | 5:28 PM

Share

ಶ್ರೀನಗರ: ಪೊಲೀಸ್ ಮತ್ತು ಸಿಆರ್​ಪಿಎಫ್​ ಸಿಬ್ಬಂದಿಯಿದ್ದ ಜಂಟಿ ಕಾರ್ಯಾಚರಣೆ ತುಕಡಿಯ ಮೇಲೆ ಭಾನುವಾರ ಮುಂಜಾನೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಓರ್ವ ಪೋಲಿಸ್ ಸಿಬ್ಬಂದಿ ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹವಾಲ್ ಪ್ರದೇಶದ ಸಜ್ಗಾರಿಪುರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಮೇಲೆ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿ ಫಾರೂಕ್ ಅಹ್ಮದ್ ಚೋಪನ್ ಮತ್ತು ನಾಗರಿಕ ಮುನೀರ್ ಅಹ್ಮದ್ ಗಾಯಗೊಂಡರು. ಸದ್ಯ ಈ ಪ್ರದೇಶವನ್ನು ರಕ್ಷಣಾ ಸಿಬ್ಬಂದಿ ಸುತ್ತುವರಿದಿದ್ದು, ಭಯೋತ್ಪಾದಕರಿಗಾಗಿ ಶೋಧಕಾರ್ಯ ನಡೆದಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ನಂತರ ಕಾಶ್ಮೀರದ ಶಾಂತಿ ಹಾಳುಮಾಡುವ ಪ್ರಯತ್ನಗಳು ನಡೆಯುತ್ತಿದ್ದವು. ಗಡಿದಾಟಿ ಬರುವ ಯತ್ನವೂ ಸೇರಿದಂತೆ ಭಯೋತ್ಪಾದಕ ಸಂಘಟನೆಗಳ ಹಲವು ಹುನ್ನಾರಗಳನ್ನು ಭದ್ರತಾಪಡೆಗಳ ವಿಫಲಗೊಳಿಸಿದ್ದವು.

ಮತ್ತೆ ಮತಿಗೇಡಿ ಉಗ್ರರ ಅಟ್ಟಹಾಸ, ಮೂವರು CRPF ಯೋಧರು ಹುತಾತ್ಮ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!