AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕಾಶ್ಮೀರ: ಮತ್ತೊಬ್ಬ ಸರಪಂಚ್ ಮೇಲೆ ಉಗ್ರರ ದಾಳಿ

ಶಂಕಿತ ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ್​ನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯ ವೆಸ್ಸು ಎಂಬ ಗ್ರಾಮದ ಸರಪಂಚ್ ಸಾಜದ್ ಅಹ್ಮದ್ ಖಂಡೇ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾದರು. ಗಂಭೀರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತನಾಗ್​ನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ (ಜಿ ಎಮ್ ಸಿ) ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆಯೆಂದು ವೈದ್ಯರು ಘೋಷಿಸಿದರು. ಕಳೆದೆರಡು ದಿನಗಳಿಂದ ದಕ್ಷಿಣ ಕಾಶ್ಮೀರನಲ್ಲಿ ಬಿಜೆಪಿ ಸರಪಂಚ್​ಗಳ […]

ದಕ್ಷಿಣ ಕಾಶ್ಮೀರ: ಮತ್ತೊಬ್ಬ ಸರಪಂಚ್ ಮೇಲೆ ಉಗ್ರರ ದಾಳಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 06, 2020 | 6:33 PM

Share

ಶಂಕಿತ ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ್​ನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯ ವೆಸ್ಸು ಎಂಬ ಗ್ರಾಮದ ಸರಪಂಚ್ ಸಾಜದ್ ಅಹ್ಮದ್ ಖಂಡೇ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾದರು.

ಗಂಭೀರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತನಾಗ್​ನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ (ಜಿ ಎಮ್ ಸಿ) ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆಯೆಂದು ವೈದ್ಯರು ಘೋಷಿಸಿದರು.

ಕಳೆದೆರಡು ದಿನಗಳಿಂದ ದಕ್ಷಿಣ ಕಾಶ್ಮೀರನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ಉಗ್ರಗಾಮಿಗಳು ನಡೆಸಿರುವ ಎರಡನೇ ದಾಳಿ ಇದಾಗಿದೆ. ಆಗಸ್ಟ ನಾಲ್ಕರಂದು ಇದೇ ಕುಲ್ಗಾಮ್ ಜಿಲ್ಲೆಯ ಅಖ್ರಾನ್ ಖಾಜಿಗುಂಡ್ ಎಂಬ ಗ್ರಾಮದ ಸರಪಂಚ್, ಆರಿಫ್ ಅಹ್ಮದ್​ರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಆರಿಫ್, ಜಿ ಎಮ್ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’