AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕಾಶ್ಮೀರ: ಮತ್ತೊಬ್ಬ ಸರಪಂಚ್ ಮೇಲೆ ಉಗ್ರರ ದಾಳಿ

ಶಂಕಿತ ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ್​ನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯ ವೆಸ್ಸು ಎಂಬ ಗ್ರಾಮದ ಸರಪಂಚ್ ಸಾಜದ್ ಅಹ್ಮದ್ ಖಂಡೇ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾದರು. ಗಂಭೀರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತನಾಗ್​ನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ (ಜಿ ಎಮ್ ಸಿ) ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆಯೆಂದು ವೈದ್ಯರು ಘೋಷಿಸಿದರು. ಕಳೆದೆರಡು ದಿನಗಳಿಂದ ದಕ್ಷಿಣ ಕಾಶ್ಮೀರನಲ್ಲಿ ಬಿಜೆಪಿ ಸರಪಂಚ್​ಗಳ […]

ದಕ್ಷಿಣ ಕಾಶ್ಮೀರ: ಮತ್ತೊಬ್ಬ ಸರಪಂಚ್ ಮೇಲೆ ಉಗ್ರರ ದಾಳಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 06, 2020 | 6:33 PM

Share

ಶಂಕಿತ ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ್​ನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯ ವೆಸ್ಸು ಎಂಬ ಗ್ರಾಮದ ಸರಪಂಚ್ ಸಾಜದ್ ಅಹ್ಮದ್ ಖಂಡೇ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾದರು.

ಗಂಭೀರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತನಾಗ್​ನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ (ಜಿ ಎಮ್ ಸಿ) ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆಯೆಂದು ವೈದ್ಯರು ಘೋಷಿಸಿದರು.

ಕಳೆದೆರಡು ದಿನಗಳಿಂದ ದಕ್ಷಿಣ ಕಾಶ್ಮೀರನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ಉಗ್ರಗಾಮಿಗಳು ನಡೆಸಿರುವ ಎರಡನೇ ದಾಳಿ ಇದಾಗಿದೆ. ಆಗಸ್ಟ ನಾಲ್ಕರಂದು ಇದೇ ಕುಲ್ಗಾಮ್ ಜಿಲ್ಲೆಯ ಅಖ್ರಾನ್ ಖಾಜಿಗುಂಡ್ ಎಂಬ ಗ್ರಾಮದ ಸರಪಂಚ್, ಆರಿಫ್ ಅಹ್ಮದ್​ರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಆರಿಫ್, ಜಿ ಎಮ್ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ