AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕಾಶ್ಮೀರ: ಮತ್ತೊಬ್ಬ ಸರಪಂಚ್ ಮೇಲೆ ಉಗ್ರರ ದಾಳಿ

ಶಂಕಿತ ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ್​ನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯ ವೆಸ್ಸು ಎಂಬ ಗ್ರಾಮದ ಸರಪಂಚ್ ಸಾಜದ್ ಅಹ್ಮದ್ ಖಂಡೇ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾದರು. ಗಂಭೀರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತನಾಗ್​ನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ (ಜಿ ಎಮ್ ಸಿ) ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆಯೆಂದು ವೈದ್ಯರು ಘೋಷಿಸಿದರು. ಕಳೆದೆರಡು ದಿನಗಳಿಂದ ದಕ್ಷಿಣ ಕಾಶ್ಮೀರನಲ್ಲಿ ಬಿಜೆಪಿ ಸರಪಂಚ್​ಗಳ […]

ದಕ್ಷಿಣ ಕಾಶ್ಮೀರ: ಮತ್ತೊಬ್ಬ ಸರಪಂಚ್ ಮೇಲೆ ಉಗ್ರರ ದಾಳಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 06, 2020 | 6:33 PM

Share

ಶಂಕಿತ ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ್​ನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯ ವೆಸ್ಸು ಎಂಬ ಗ್ರಾಮದ ಸರಪಂಚ್ ಸಾಜದ್ ಅಹ್ಮದ್ ಖಂಡೇ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾದರು.

ಗಂಭೀರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತನಾಗ್​ನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ (ಜಿ ಎಮ್ ಸಿ) ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆಯೆಂದು ವೈದ್ಯರು ಘೋಷಿಸಿದರು.

ಕಳೆದೆರಡು ದಿನಗಳಿಂದ ದಕ್ಷಿಣ ಕಾಶ್ಮೀರನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ಉಗ್ರಗಾಮಿಗಳು ನಡೆಸಿರುವ ಎರಡನೇ ದಾಳಿ ಇದಾಗಿದೆ. ಆಗಸ್ಟ ನಾಲ್ಕರಂದು ಇದೇ ಕುಲ್ಗಾಮ್ ಜಿಲ್ಲೆಯ ಅಖ್ರಾನ್ ಖಾಜಿಗುಂಡ್ ಎಂಬ ಗ್ರಾಮದ ಸರಪಂಚ್, ಆರಿಫ್ ಅಹ್ಮದ್​ರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಆರಿಫ್, ಜಿ ಎಮ್ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ