AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕಾಶ್ಮೀರ: ಮತ್ತೊಬ್ಬ ಸರಪಂಚ್ ಮೇಲೆ ಉಗ್ರರ ದಾಳಿ

ಶಂಕಿತ ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ್​ನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯ ವೆಸ್ಸು ಎಂಬ ಗ್ರಾಮದ ಸರಪಂಚ್ ಸಾಜದ್ ಅಹ್ಮದ್ ಖಂಡೇ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾದರು. ಗಂಭೀರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತನಾಗ್​ನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ (ಜಿ ಎಮ್ ಸಿ) ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆಯೆಂದು ವೈದ್ಯರು ಘೋಷಿಸಿದರು. ಕಳೆದೆರಡು ದಿನಗಳಿಂದ ದಕ್ಷಿಣ ಕಾಶ್ಮೀರನಲ್ಲಿ ಬಿಜೆಪಿ ಸರಪಂಚ್​ಗಳ […]

ದಕ್ಷಿಣ ಕಾಶ್ಮೀರ: ಮತ್ತೊಬ್ಬ ಸರಪಂಚ್ ಮೇಲೆ ಉಗ್ರರ ದಾಳಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 06, 2020 | 6:33 PM

Share

ಶಂಕಿತ ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ್​ನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯ ವೆಸ್ಸು ಎಂಬ ಗ್ರಾಮದ ಸರಪಂಚ್ ಸಾಜದ್ ಅಹ್ಮದ್ ಖಂಡೇ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾದರು.

ಗಂಭೀರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತನಾಗ್​ನಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ (ಜಿ ಎಮ್ ಸಿ) ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆಯೆಂದು ವೈದ್ಯರು ಘೋಷಿಸಿದರು.

ಕಳೆದೆರಡು ದಿನಗಳಿಂದ ದಕ್ಷಿಣ ಕಾಶ್ಮೀರನಲ್ಲಿ ಬಿಜೆಪಿ ಸರಪಂಚ್​ಗಳ ಮೇಲೆ ಉಗ್ರಗಾಮಿಗಳು ನಡೆಸಿರುವ ಎರಡನೇ ದಾಳಿ ಇದಾಗಿದೆ. ಆಗಸ್ಟ ನಾಲ್ಕರಂದು ಇದೇ ಕುಲ್ಗಾಮ್ ಜಿಲ್ಲೆಯ ಅಖ್ರಾನ್ ಖಾಜಿಗುಂಡ್ ಎಂಬ ಗ್ರಾಮದ ಸರಪಂಚ್, ಆರಿಫ್ ಅಹ್ಮದ್​ರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಆರಿಫ್, ಜಿ ಎಮ್ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು