AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ

ಭಯೋತ್ಪಾದಕರು ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಈ  ದಾಳಿಯಲ್ಲಿ ಹಲವು ನಾಗರಿಕರು ಗಾಯಗೊಂಡರುವುದಾಗಿ ಸುದ್ದಿ ಮೂಲಗಳು ಹೇಳಿವೆ.

Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 10, 2021 | 3:51 PM

Share

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ಭಯೋತ್ಪಾದಕರು ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಈ  ದಾಳಿಯಲ್ಲಿ ಐದು ನಾಗರಿಕರು ಗಾಯಗೊಂಡಿರುವುದಾಗಿ ಎಎನ್ಐ  ಸುದ್ದಿಸಂಸ್ಥೆ  ಟ್ವೀಟ್ ಮಾಡಿದೆ.

ಮಧ್ಯಾಹ್ನ 2.40 ರ ಸುಮಾರಿಗೆ ದುಷ್ಕರ್ಮಿಗಳು ಗ್ರೆನೇಡ್‌ನೊಂದಿಗೆ ಎಸ್‌ಎಸ್‌ಬಿಯ ಬಂಕರ್‌ಗೆ ಗುರಿಯಿಟ್ಟಿದ್ದಾರೆ ಯಾವುದೇ ಭದ್ರತಾ ಪಡೆ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ಕಿಶೋರ್ ಪ್ರಸಾದ್, ಡಿಐಜಿ ಸಿಆರ್‌ಪಿಎಫ್ ಹೇಳಿದ್ದಾರೆ.

ಇದನ್ನೂ ಓದಿ:  Ujjwala Scheme 2.0: ಉಜ್ವಲ ಯೋಜನೆಯ ಲಾಭಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

(Terrorists hurled grenade at security forces in Jammu and Kashmir)

Published On - 3:35 pm, Tue, 10 August 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ