AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ

ಭಯೋತ್ಪಾದಕರು ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಈ  ದಾಳಿಯಲ್ಲಿ ಹಲವು ನಾಗರಿಕರು ಗಾಯಗೊಂಡರುವುದಾಗಿ ಸುದ್ದಿ ಮೂಲಗಳು ಹೇಳಿವೆ.

Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2021 | 3:51 PM

Share

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ಭಯೋತ್ಪಾದಕರು ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಈ  ದಾಳಿಯಲ್ಲಿ ಐದು ನಾಗರಿಕರು ಗಾಯಗೊಂಡಿರುವುದಾಗಿ ಎಎನ್ಐ  ಸುದ್ದಿಸಂಸ್ಥೆ  ಟ್ವೀಟ್ ಮಾಡಿದೆ.

ಮಧ್ಯಾಹ್ನ 2.40 ರ ಸುಮಾರಿಗೆ ದುಷ್ಕರ್ಮಿಗಳು ಗ್ರೆನೇಡ್‌ನೊಂದಿಗೆ ಎಸ್‌ಎಸ್‌ಬಿಯ ಬಂಕರ್‌ಗೆ ಗುರಿಯಿಟ್ಟಿದ್ದಾರೆ ಯಾವುದೇ ಭದ್ರತಾ ಪಡೆ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ಕಿಶೋರ್ ಪ್ರಸಾದ್, ಡಿಐಜಿ ಸಿಆರ್‌ಪಿಎಫ್ ಹೇಳಿದ್ದಾರೆ.

ಇದನ್ನೂ ಓದಿ:  Ujjwala Scheme 2.0: ಉಜ್ವಲ ಯೋಜನೆಯ ಲಾಭಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

(Terrorists hurled grenade at security forces in Jammu and Kashmir)

Published On - 3:35 pm, Tue, 10 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ