AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ

ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ
ಕೆಂಪುಕೋಟೆ
Lakshmi Hegde
| Updated By: ಸಾಧು ಶ್ರೀನಾಥ್​|

Updated on: Jan 19, 2021 | 4:37 PM

Share

ದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿರುವ ಕೆಂಪುಕೋಟೆ (Red Fort)ಯಲ್ಲಿ ಸದ್ಯ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಜ.26ರವರೆಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

ರೆಡ್​ ಫೋರ್ಟ್​ ಬಳಿ ಕೆಲವು ದಿನಗಳ ಹಿಂದೆ 15 ಕಾಗೆಗಳು ಸತ್ತುಬಿದ್ದಿದ್ದವು. ಅವುಗಳ ಸ್ಯಾಂಪಲ್​ ತಪಾಸಣೆ ಮಾಡಿದ್ದು, ಇದೀಗ ವರದಿ ಬಂದಿದೆ. ಹಕ್ಕಿಜ್ವರದಿಂದಲೇ ಮೃತಪಟ್ಟಿದ್ದು ವರದಿಯಲ್ಲಿ ಸ್ಪಷ್ಟವಾದ ಹಿನ್ನೆಲೆಯಲ್ಲಿ ಆತಂಕ ಶುರುವಾಗಿದೆ. ಇದೇ ಕಾರಣಕ್ಕೆ ಇಂದಿನಿಂದ ಜನವರಿ 26ವರೆಗೂ ಕೆಂಪುಕೋಟೆ ಗೇಟ್​ ಮುಚ್ಚಲಿದ್ದು, ಪ್ರವಾಸಿಗರ ಭೇಟಿಗೆ ಅವಕಾಶ ಇಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಜನವರಿ 26ರಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಯುವ ಜತೆ, ಸಶಸ್ತ್ರ ಪಡೆಗಳ ಪರೇಡ್​ ಕೂಡ ಇರುತ್ತದೆ. ಹಾಗಾಗಿ ಮುಂಜಾಗೃತಾ ಕ್ರಮ ವಹಿಸುವ ನಿಟ್ಟಿನಲ್ಲಿ ಒಂದು ವಾರದ ಕಾಲ ಮುಚ್ಚಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ. ಹಕ್ಕಿ ಜ್ವರ ಕಾರಣದಿಂದ ಸದ್ಯ ಘಾಜಿಪುರ ಮಾರ್ಕೆಟ್​ ಕೂಡ ಬಂದ್ ಆಗಿದೆ. ಇನ್ನು ಮಾರ್ಚ್​ 8ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!