AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ

ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ
ಕೆಂಪುಕೋಟೆ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 19, 2021 | 4:37 PM

Share

ದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿರುವ ಕೆಂಪುಕೋಟೆ (Red Fort)ಯಲ್ಲಿ ಸದ್ಯ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಜ.26ರವರೆಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

ರೆಡ್​ ಫೋರ್ಟ್​ ಬಳಿ ಕೆಲವು ದಿನಗಳ ಹಿಂದೆ 15 ಕಾಗೆಗಳು ಸತ್ತುಬಿದ್ದಿದ್ದವು. ಅವುಗಳ ಸ್ಯಾಂಪಲ್​ ತಪಾಸಣೆ ಮಾಡಿದ್ದು, ಇದೀಗ ವರದಿ ಬಂದಿದೆ. ಹಕ್ಕಿಜ್ವರದಿಂದಲೇ ಮೃತಪಟ್ಟಿದ್ದು ವರದಿಯಲ್ಲಿ ಸ್ಪಷ್ಟವಾದ ಹಿನ್ನೆಲೆಯಲ್ಲಿ ಆತಂಕ ಶುರುವಾಗಿದೆ. ಇದೇ ಕಾರಣಕ್ಕೆ ಇಂದಿನಿಂದ ಜನವರಿ 26ವರೆಗೂ ಕೆಂಪುಕೋಟೆ ಗೇಟ್​ ಮುಚ್ಚಲಿದ್ದು, ಪ್ರವಾಸಿಗರ ಭೇಟಿಗೆ ಅವಕಾಶ ಇಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಜನವರಿ 26ರಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಯುವ ಜತೆ, ಸಶಸ್ತ್ರ ಪಡೆಗಳ ಪರೇಡ್​ ಕೂಡ ಇರುತ್ತದೆ. ಹಾಗಾಗಿ ಮುಂಜಾಗೃತಾ ಕ್ರಮ ವಹಿಸುವ ನಿಟ್ಟಿನಲ್ಲಿ ಒಂದು ವಾರದ ಕಾಲ ಮುಚ್ಚಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ. ಹಕ್ಕಿ ಜ್ವರ ಕಾರಣದಿಂದ ಸದ್ಯ ಘಾಜಿಪುರ ಮಾರ್ಕೆಟ್​ ಕೂಡ ಬಂದ್ ಆಗಿದೆ. ಇನ್ನು ಮಾರ್ಚ್​ 8ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ