AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಸರ್ಗದತ್ತ ಕೊಡುಗೆ.. ನೆಮ್ಮದಿಯ ಉಸಿರು ಬಿಟ್ಟ ಮುಂಬೈ ಜನ!!

ಕೊರೊನಾ ಬಂದು ಇಡೀ ಜಗತ್ತನ್ನೇ ಗುಡಿಸಿ ಗುಂಡಾಂತರ ಮಾಡಿದೆ.. ಮೊನ್ನೆ, ಮೊನ್ನೆ ಅಂಫಾನ್-ನಿಸರ್ಗ ಬಂದು ಭಾರತದ ಕರಾವಳಿ ಪ್ರದೇಶಗಳನ್ನು ಗುಡಿಸಿ ಗುಂಡಾಂತರ ಮಾಡಿದೆ. ಇದು ಒಂದು ರೀತಿ ಆಂಗ್ಲಭಾಷೆಯಲ್ಲಿ ಹೇಳುವ ಹಾಗೆ Blessing in Disguise! ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಕೊರೊನಾ ಮಹಾಮಾರಿಯಿಂದಾಗಿ 2-3 ತಿಂಗಳಿಂದ ಜನಜೀವನ ಸ್ತಬ್ಧವಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ವೇಳೆ ನಗರವಾಸಿಗಳು ಅನುಭವಿಸಿದ ಆಹ್ಲಾದಕರ ವಾತಾವರಣ ಮತ್ತೆಂದೂ ದೊರಕದು ಎಂಬಂತಾಗಿದೆ. ಈ ಮಧ್ಯೆ ಮುಂಬೈ ಮಹಾನಗರ ಮತ್ತೊಂದು […]

ಇದು ನಿಸರ್ಗದತ್ತ ಕೊಡುಗೆ.. ನೆಮ್ಮದಿಯ ಉಸಿರು ಬಿಟ್ಟ ಮುಂಬೈ ಜನ!!
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:27 PM

Share

ಕೊರೊನಾ ಬಂದು ಇಡೀ ಜಗತ್ತನ್ನೇ ಗುಡಿಸಿ ಗುಂಡಾಂತರ ಮಾಡಿದೆ.. ಮೊನ್ನೆ, ಮೊನ್ನೆ ಅಂಫಾನ್-ನಿಸರ್ಗ ಬಂದು ಭಾರತದ ಕರಾವಳಿ ಪ್ರದೇಶಗಳನ್ನು ಗುಡಿಸಿ ಗುಂಡಾಂತರ ಮಾಡಿದೆ. ಇದು ಒಂದು ರೀತಿ ಆಂಗ್ಲಭಾಷೆಯಲ್ಲಿ ಹೇಳುವ ಹಾಗೆ Blessing in Disguise!

ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಕೊರೊನಾ ಮಹಾಮಾರಿಯಿಂದಾಗಿ 2-3 ತಿಂಗಳಿಂದ ಜನಜೀವನ ಸ್ತಬ್ಧವಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ವೇಳೆ ನಗರವಾಸಿಗಳು ಅನುಭವಿಸಿದ ಆಹ್ಲಾದಕರ ವಾತಾವರಣ ಮತ್ತೆಂದೂ ದೊರಕದು ಎಂಬಂತಾಗಿದೆ. ಈ ಮಧ್ಯೆ ಮುಂಬೈ ಮಹಾನಗರ ಮತ್ತೊಂದು ನಿಸರ್ಗದತ್ತ ಕಂಟಕ ಎದುರಿಸಿದೆ. ಅಂದ್ರೆ ನಿಸರ್ಗ ಸೈಕ್ಲೋನ್ ಮಹಾರಾಷ್ಟ್ರವನ್ನು ನಡುಗಿಸಿತ್ತು.

ಆ ಮಹಾಮಳೆಯಲ್ಲಿ ವಾಣಿಜ್ಯನಗರಿ ಮುಂಬೈ ತೊಯ್ದುತೊಪ್ಪೆಯಾಗಿತ್ತು. ಹಾನಿ ಪ್ರಮಾಣವನ್ನು ಪಕ್ಕಕ್ಕಿಟ್ಟು ನೋಡುವುದಾದ್ರೆ ಚಂಡಮಾರುತದಿಂದಾಗಿ ಇಡೀ ನಗರ ಸ್ವಚ್ಛಗೊಂಡಂತಾಗಿದೆ. ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಮಾಲಿನ್ಯ ಎಷ್ಟರಮಟ್ಟಿಗೆ ಕಡಿಮೆಯಾಗಿದೆಯೆಂದ್ರೆ ವಾಯು ಗುಣಮಟ್ಟ ಸೂಚ್ಯಂಕ (AQI) 22ರಲ್ಲಿ ಸುರಕ್ಷಿತವಾಗಿದೆ! ಅಂದ್ರೆ ನಿಸರ್ಗ ಮಳೆಯಿಂದಾಗಿ ಆಹ್ಲಾದಕರ ವಾತಾವರಣ ಸೃಷ್ಟಿಯಾಗಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ!

Published On - 1:29 pm, Fri, 5 June 20

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ