AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಸರ್ಗದತ್ತ ಕೊಡುಗೆ.. ನೆಮ್ಮದಿಯ ಉಸಿರು ಬಿಟ್ಟ ಮುಂಬೈ ಜನ!!

ಕೊರೊನಾ ಬಂದು ಇಡೀ ಜಗತ್ತನ್ನೇ ಗುಡಿಸಿ ಗುಂಡಾಂತರ ಮಾಡಿದೆ.. ಮೊನ್ನೆ, ಮೊನ್ನೆ ಅಂಫಾನ್-ನಿಸರ್ಗ ಬಂದು ಭಾರತದ ಕರಾವಳಿ ಪ್ರದೇಶಗಳನ್ನು ಗುಡಿಸಿ ಗುಂಡಾಂತರ ಮಾಡಿದೆ. ಇದು ಒಂದು ರೀತಿ ಆಂಗ್ಲಭಾಷೆಯಲ್ಲಿ ಹೇಳುವ ಹಾಗೆ Blessing in Disguise! ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಕೊರೊನಾ ಮಹಾಮಾರಿಯಿಂದಾಗಿ 2-3 ತಿಂಗಳಿಂದ ಜನಜೀವನ ಸ್ತಬ್ಧವಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ವೇಳೆ ನಗರವಾಸಿಗಳು ಅನುಭವಿಸಿದ ಆಹ್ಲಾದಕರ ವಾತಾವರಣ ಮತ್ತೆಂದೂ ದೊರಕದು ಎಂಬಂತಾಗಿದೆ. ಈ ಮಧ್ಯೆ ಮುಂಬೈ ಮಹಾನಗರ ಮತ್ತೊಂದು […]

ಇದು ನಿಸರ್ಗದತ್ತ ಕೊಡುಗೆ.. ನೆಮ್ಮದಿಯ ಉಸಿರು ಬಿಟ್ಟ ಮುಂಬೈ ಜನ!!
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:27 PM

Share

ಕೊರೊನಾ ಬಂದು ಇಡೀ ಜಗತ್ತನ್ನೇ ಗುಡಿಸಿ ಗುಂಡಾಂತರ ಮಾಡಿದೆ.. ಮೊನ್ನೆ, ಮೊನ್ನೆ ಅಂಫಾನ್-ನಿಸರ್ಗ ಬಂದು ಭಾರತದ ಕರಾವಳಿ ಪ್ರದೇಶಗಳನ್ನು ಗುಡಿಸಿ ಗುಂಡಾಂತರ ಮಾಡಿದೆ. ಇದು ಒಂದು ರೀತಿ ಆಂಗ್ಲಭಾಷೆಯಲ್ಲಿ ಹೇಳುವ ಹಾಗೆ Blessing in Disguise!

ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಕೊರೊನಾ ಮಹಾಮಾರಿಯಿಂದಾಗಿ 2-3 ತಿಂಗಳಿಂದ ಜನಜೀವನ ಸ್ತಬ್ಧವಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ವೇಳೆ ನಗರವಾಸಿಗಳು ಅನುಭವಿಸಿದ ಆಹ್ಲಾದಕರ ವಾತಾವರಣ ಮತ್ತೆಂದೂ ದೊರಕದು ಎಂಬಂತಾಗಿದೆ. ಈ ಮಧ್ಯೆ ಮುಂಬೈ ಮಹಾನಗರ ಮತ್ತೊಂದು ನಿಸರ್ಗದತ್ತ ಕಂಟಕ ಎದುರಿಸಿದೆ. ಅಂದ್ರೆ ನಿಸರ್ಗ ಸೈಕ್ಲೋನ್ ಮಹಾರಾಷ್ಟ್ರವನ್ನು ನಡುಗಿಸಿತ್ತು.

ಆ ಮಹಾಮಳೆಯಲ್ಲಿ ವಾಣಿಜ್ಯನಗರಿ ಮುಂಬೈ ತೊಯ್ದುತೊಪ್ಪೆಯಾಗಿತ್ತು. ಹಾನಿ ಪ್ರಮಾಣವನ್ನು ಪಕ್ಕಕ್ಕಿಟ್ಟು ನೋಡುವುದಾದ್ರೆ ಚಂಡಮಾರುತದಿಂದಾಗಿ ಇಡೀ ನಗರ ಸ್ವಚ್ಛಗೊಂಡಂತಾಗಿದೆ. ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಮಾಲಿನ್ಯ ಎಷ್ಟರಮಟ್ಟಿಗೆ ಕಡಿಮೆಯಾಗಿದೆಯೆಂದ್ರೆ ವಾಯು ಗುಣಮಟ್ಟ ಸೂಚ್ಯಂಕ (AQI) 22ರಲ್ಲಿ ಸುರಕ್ಷಿತವಾಗಿದೆ! ಅಂದ್ರೆ ನಿಸರ್ಗ ಮಳೆಯಿಂದಾಗಿ ಆಹ್ಲಾದಕರ ವಾತಾವರಣ ಸೃಷ್ಟಿಯಾಗಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ!

Published On - 1:29 pm, Fri, 5 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?