AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಸರ್ಗದತ್ತ ಕೊಡುಗೆ.. ನೆಮ್ಮದಿಯ ಉಸಿರು ಬಿಟ್ಟ ಮುಂಬೈ ಜನ!!

ಕೊರೊನಾ ಬಂದು ಇಡೀ ಜಗತ್ತನ್ನೇ ಗುಡಿಸಿ ಗುಂಡಾಂತರ ಮಾಡಿದೆ.. ಮೊನ್ನೆ, ಮೊನ್ನೆ ಅಂಫಾನ್-ನಿಸರ್ಗ ಬಂದು ಭಾರತದ ಕರಾವಳಿ ಪ್ರದೇಶಗಳನ್ನು ಗುಡಿಸಿ ಗುಂಡಾಂತರ ಮಾಡಿದೆ. ಇದು ಒಂದು ರೀತಿ ಆಂಗ್ಲಭಾಷೆಯಲ್ಲಿ ಹೇಳುವ ಹಾಗೆ Blessing in Disguise! ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಕೊರೊನಾ ಮಹಾಮಾರಿಯಿಂದಾಗಿ 2-3 ತಿಂಗಳಿಂದ ಜನಜೀವನ ಸ್ತಬ್ಧವಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ವೇಳೆ ನಗರವಾಸಿಗಳು ಅನುಭವಿಸಿದ ಆಹ್ಲಾದಕರ ವಾತಾವರಣ ಮತ್ತೆಂದೂ ದೊರಕದು ಎಂಬಂತಾಗಿದೆ. ಈ ಮಧ್ಯೆ ಮುಂಬೈ ಮಹಾನಗರ ಮತ್ತೊಂದು […]

ಇದು ನಿಸರ್ಗದತ್ತ ಕೊಡುಗೆ.. ನೆಮ್ಮದಿಯ ಉಸಿರು ಬಿಟ್ಟ ಮುಂಬೈ ಜನ!!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 05, 2020 | 3:27 PM

Share

ಕೊರೊನಾ ಬಂದು ಇಡೀ ಜಗತ್ತನ್ನೇ ಗುಡಿಸಿ ಗುಂಡಾಂತರ ಮಾಡಿದೆ.. ಮೊನ್ನೆ, ಮೊನ್ನೆ ಅಂಫಾನ್-ನಿಸರ್ಗ ಬಂದು ಭಾರತದ ಕರಾವಳಿ ಪ್ರದೇಶಗಳನ್ನು ಗುಡಿಸಿ ಗುಂಡಾಂತರ ಮಾಡಿದೆ. ಇದು ಒಂದು ರೀತಿ ಆಂಗ್ಲಭಾಷೆಯಲ್ಲಿ ಹೇಳುವ ಹಾಗೆ Blessing in Disguise!

ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಕೊರೊನಾ ಮಹಾಮಾರಿಯಿಂದಾಗಿ 2-3 ತಿಂಗಳಿಂದ ಜನಜೀವನ ಸ್ತಬ್ಧವಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ವೇಳೆ ನಗರವಾಸಿಗಳು ಅನುಭವಿಸಿದ ಆಹ್ಲಾದಕರ ವಾತಾವರಣ ಮತ್ತೆಂದೂ ದೊರಕದು ಎಂಬಂತಾಗಿದೆ. ಈ ಮಧ್ಯೆ ಮುಂಬೈ ಮಹಾನಗರ ಮತ್ತೊಂದು ನಿಸರ್ಗದತ್ತ ಕಂಟಕ ಎದುರಿಸಿದೆ. ಅಂದ್ರೆ ನಿಸರ್ಗ ಸೈಕ್ಲೋನ್ ಮಹಾರಾಷ್ಟ್ರವನ್ನು ನಡುಗಿಸಿತ್ತು.

ಆ ಮಹಾಮಳೆಯಲ್ಲಿ ವಾಣಿಜ್ಯನಗರಿ ಮುಂಬೈ ತೊಯ್ದುತೊಪ್ಪೆಯಾಗಿತ್ತು. ಹಾನಿ ಪ್ರಮಾಣವನ್ನು ಪಕ್ಕಕ್ಕಿಟ್ಟು ನೋಡುವುದಾದ್ರೆ ಚಂಡಮಾರುತದಿಂದಾಗಿ ಇಡೀ ನಗರ ಸ್ವಚ್ಛಗೊಂಡಂತಾಗಿದೆ. ಮಾಲಿನ್ಯ ಕಣ್ಣಿಗೆ ಬೀಳುತ್ತಿಲ್ಲ; ಕಿವಿಗೆ ಅಪ್ಪಳಿಸುತ್ತಿಲ್ಲ! ಮಾಲಿನ್ಯ ಎಷ್ಟರಮಟ್ಟಿಗೆ ಕಡಿಮೆಯಾಗಿದೆಯೆಂದ್ರೆ ವಾಯು ಗುಣಮಟ್ಟ ಸೂಚ್ಯಂಕ (AQI) 22ರಲ್ಲಿ ಸುರಕ್ಷಿತವಾಗಿದೆ! ಅಂದ್ರೆ ನಿಸರ್ಗ ಮಳೆಯಿಂದಾಗಿ ಆಹ್ಲಾದಕರ ವಾತಾವರಣ ಸೃಷ್ಟಿಯಾಗಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ!

Published On - 1:29 pm, Fri, 5 June 20

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ