AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ 45 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ; ಜಲಗಾಂವ್​ನಲ್ಲೇ ಜಾಸ್ತಿ ಇದೆ ಅಪಾಯಕಾರಿ ವೈರಸ್​

Delta Plus: ಜಿನೋಮ್​ ಸಿಕ್ವೆನ್ಸಿಂಗ್​ಗಾಗಿ ಕಳಿಸಲಾಗಿದ್ದ ಮಾದರಿಗಳಲ್ಲಿ ಶೇ.80ರಷ್ಟರಲ್ಲಿ ಡೆಲ್ಟಾ ಪ್ಲಸ್​ ಸೋಂಕು ದೃಢಪಟ್ಟಿದೆ. ಒಟ್ಟೂ ಪತ್ತೆಯಾದ 45 ಪ್ರಕರಣಗಳಲ್ಲಿ ಜಲಗಾಂವ್​ನಲ್ಲಿ ಅತ್ಯಂತ ಹೆಚ್ಚು ಅಂದರೆ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಹಾರಾಷ್ಟ್ರದಲ್ಲಿ 45 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ; ಜಲಗಾಂವ್​ನಲ್ಲೇ ಜಾಸ್ತಿ ಇದೆ ಅಪಾಯಕಾರಿ ವೈರಸ್​
ಡೆಲ್ಟಾ ಪ್ಲಸ್ ರೂಪಾಂತರಿ
TV9 Web
| Edited By: |

Updated on:Aug 09, 2021 | 5:58 PM

Share

ಮಹಾರಾಷ್ಟ್ರ (Maharashtra)ದಲ್ಲಿ ಜಿನೋಮ್​ ಸಿಕ್ವೆನ್ಸಿಂಗ್​ ನಡೆಸಿದಾಗಿ ಒಟ್ಟು 45 ಡೆಲ್ಟಾ ಪ್ಲಸ್​ (Delta Plus) ರೂಪಾಂತರ ವೈರಸ್​ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ, ಅದರಲ್ಲಿ ಒಬ್ಬ ಡೆಲ್ಟಾ ಪ್ಲಸ್​ (Delta) ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ. ಜಲ್ಗನ್​ನಲ್ಲಿ ಅತಿ ಹೆಚ್ಚು ಅಂದರೆ 13 ಡೆಲ್ಟಾ ಪ್ಲಸ್​ ಸೋಂಕಿತರು ಪತ್ತೆಯಾಗಿದ್ದು ಅದು ಬಿಟ್ಟರೆ ರತ್ನಗಿರಿಯಲ್ಲೇ ಜಾಸ್ತಿ (11) ಜನರಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಜಿನೋಮ್​ ಸಿಕ್ವೆನ್ಸಿಂಗ್​ಗಾಗಿ ಕಳಿಸಲಾಗಿದ್ದ ಮಾದರಿಗಳಲ್ಲಿ ಶೇ.80ರಷ್ಟರಲ್ಲಿ ಡೆಲ್ಟಾ ಪ್ಲಸ್​ ಸೋಂಕು ದೃಢಪಟ್ಟಿದೆ. ಒಟ್ಟೂ ಪತ್ತೆಯಾದ 45 ಪ್ರಕರಣಗಳಲ್ಲಿ ಜಲಗಾಂವ್​ನಲ್ಲಿ 13, ರತ್ನಗಿರಿಯಲ್ಲಿ 11, ಮುಂಬೈ 6, ಥಾಣೆ 5 ಹಾಗೂ ಪುಣೆಯಲ್ಲಿ ಮೂವರಲ್ಲಿ ಡೆಲ್ಟಾ ಪ್ಲಸ್​ ಕಾಣಿಸಿಕೊಂಡಿದೆ. ಹಾಗೇ, ಫಾಲ್ಗರ್, ಸಿಂಧುದುರ್ಗ್​, ಸಾಂಘ್ಲಿ, ನಂದುರ್ಬಾರ್​, ಔರಂಗಾಬಾದ್​, ಕೊಲ್ಲಾಪುರ ಮತ್ತು ಬೀಡ್​​ಗಳಲ್ಲಿ ತಲಾ ಒಬ್ಬೊಬ್ಬರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ತ್ರಿಪುರದಲ್ಲಿ ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಹಿಂದೆ ಅಮಿತ್ ಶಾ ಕೈವಾಡ; ಸಿಎಂ ಮಮತಾ ಬ್ಯಾನರ್ಜಿ ಆರೋಪ

ಮಂಜು ಜತೆ ಫ್ರೆಂಡ್​ಶಿಪ್​ ಹಾಳಾಗೋಕೆ ಚಕ್ರವರ್ತಿ ಕಾರಣ; ಪ್ರಶಾಂತ್​ ಸಂಬರಗಿ ಗಂಭೀರ ಆರೋಪ

Published On - 9:10 am, Mon, 9 August 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು