AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ 45 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ; ಜಲಗಾಂವ್​ನಲ್ಲೇ ಜಾಸ್ತಿ ಇದೆ ಅಪಾಯಕಾರಿ ವೈರಸ್​

Delta Plus: ಜಿನೋಮ್​ ಸಿಕ್ವೆನ್ಸಿಂಗ್​ಗಾಗಿ ಕಳಿಸಲಾಗಿದ್ದ ಮಾದರಿಗಳಲ್ಲಿ ಶೇ.80ರಷ್ಟರಲ್ಲಿ ಡೆಲ್ಟಾ ಪ್ಲಸ್​ ಸೋಂಕು ದೃಢಪಟ್ಟಿದೆ. ಒಟ್ಟೂ ಪತ್ತೆಯಾದ 45 ಪ್ರಕರಣಗಳಲ್ಲಿ ಜಲಗಾಂವ್​ನಲ್ಲಿ ಅತ್ಯಂತ ಹೆಚ್ಚು ಅಂದರೆ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಹಾರಾಷ್ಟ್ರದಲ್ಲಿ 45 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ; ಜಲಗಾಂವ್​ನಲ್ಲೇ ಜಾಸ್ತಿ ಇದೆ ಅಪಾಯಕಾರಿ ವೈರಸ್​
ಡೆಲ್ಟಾ ಪ್ಲಸ್ ರೂಪಾಂತರಿ
TV9 Web
| Edited By: |

Updated on:Aug 09, 2021 | 5:58 PM

Share

ಮಹಾರಾಷ್ಟ್ರ (Maharashtra)ದಲ್ಲಿ ಜಿನೋಮ್​ ಸಿಕ್ವೆನ್ಸಿಂಗ್​ ನಡೆಸಿದಾಗಿ ಒಟ್ಟು 45 ಡೆಲ್ಟಾ ಪ್ಲಸ್​ (Delta Plus) ರೂಪಾಂತರ ವೈರಸ್​ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ, ಅದರಲ್ಲಿ ಒಬ್ಬ ಡೆಲ್ಟಾ ಪ್ಲಸ್​ (Delta) ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ. ಜಲ್ಗನ್​ನಲ್ಲಿ ಅತಿ ಹೆಚ್ಚು ಅಂದರೆ 13 ಡೆಲ್ಟಾ ಪ್ಲಸ್​ ಸೋಂಕಿತರು ಪತ್ತೆಯಾಗಿದ್ದು ಅದು ಬಿಟ್ಟರೆ ರತ್ನಗಿರಿಯಲ್ಲೇ ಜಾಸ್ತಿ (11) ಜನರಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಜಿನೋಮ್​ ಸಿಕ್ವೆನ್ಸಿಂಗ್​ಗಾಗಿ ಕಳಿಸಲಾಗಿದ್ದ ಮಾದರಿಗಳಲ್ಲಿ ಶೇ.80ರಷ್ಟರಲ್ಲಿ ಡೆಲ್ಟಾ ಪ್ಲಸ್​ ಸೋಂಕು ದೃಢಪಟ್ಟಿದೆ. ಒಟ್ಟೂ ಪತ್ತೆಯಾದ 45 ಪ್ರಕರಣಗಳಲ್ಲಿ ಜಲಗಾಂವ್​ನಲ್ಲಿ 13, ರತ್ನಗಿರಿಯಲ್ಲಿ 11, ಮುಂಬೈ 6, ಥಾಣೆ 5 ಹಾಗೂ ಪುಣೆಯಲ್ಲಿ ಮೂವರಲ್ಲಿ ಡೆಲ್ಟಾ ಪ್ಲಸ್​ ಕಾಣಿಸಿಕೊಂಡಿದೆ. ಹಾಗೇ, ಫಾಲ್ಗರ್, ಸಿಂಧುದುರ್ಗ್​, ಸಾಂಘ್ಲಿ, ನಂದುರ್ಬಾರ್​, ಔರಂಗಾಬಾದ್​, ಕೊಲ್ಲಾಪುರ ಮತ್ತು ಬೀಡ್​​ಗಳಲ್ಲಿ ತಲಾ ಒಬ್ಬೊಬ್ಬರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ತ್ರಿಪುರದಲ್ಲಿ ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಹಿಂದೆ ಅಮಿತ್ ಶಾ ಕೈವಾಡ; ಸಿಎಂ ಮಮತಾ ಬ್ಯಾನರ್ಜಿ ಆರೋಪ

ಮಂಜು ಜತೆ ಫ್ರೆಂಡ್​ಶಿಪ್​ ಹಾಳಾಗೋಕೆ ಚಕ್ರವರ್ತಿ ಕಾರಣ; ಪ್ರಶಾಂತ್​ ಸಂಬರಗಿ ಗಂಭೀರ ಆರೋಪ

Published On - 9:10 am, Mon, 9 August 21

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ