AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ 45 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ; ಜಲಗಾಂವ್​ನಲ್ಲೇ ಜಾಸ್ತಿ ಇದೆ ಅಪಾಯಕಾರಿ ವೈರಸ್​

Delta Plus: ಜಿನೋಮ್​ ಸಿಕ್ವೆನ್ಸಿಂಗ್​ಗಾಗಿ ಕಳಿಸಲಾಗಿದ್ದ ಮಾದರಿಗಳಲ್ಲಿ ಶೇ.80ರಷ್ಟರಲ್ಲಿ ಡೆಲ್ಟಾ ಪ್ಲಸ್​ ಸೋಂಕು ದೃಢಪಟ್ಟಿದೆ. ಒಟ್ಟೂ ಪತ್ತೆಯಾದ 45 ಪ್ರಕರಣಗಳಲ್ಲಿ ಜಲಗಾಂವ್​ನಲ್ಲಿ ಅತ್ಯಂತ ಹೆಚ್ಚು ಅಂದರೆ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಹಾರಾಷ್ಟ್ರದಲ್ಲಿ 45 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ; ಜಲಗಾಂವ್​ನಲ್ಲೇ ಜಾಸ್ತಿ ಇದೆ ಅಪಾಯಕಾರಿ ವೈರಸ್​
ಡೆಲ್ಟಾ ಪ್ಲಸ್ ರೂಪಾಂತರಿ
TV9 Web
| Updated By: Lakshmi Hegde|

Updated on:Aug 09, 2021 | 5:58 PM

Share

ಮಹಾರಾಷ್ಟ್ರ (Maharashtra)ದಲ್ಲಿ ಜಿನೋಮ್​ ಸಿಕ್ವೆನ್ಸಿಂಗ್​ ನಡೆಸಿದಾಗಿ ಒಟ್ಟು 45 ಡೆಲ್ಟಾ ಪ್ಲಸ್​ (Delta Plus) ರೂಪಾಂತರ ವೈರಸ್​ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ, ಅದರಲ್ಲಿ ಒಬ್ಬ ಡೆಲ್ಟಾ ಪ್ಲಸ್​ (Delta) ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ. ಜಲ್ಗನ್​ನಲ್ಲಿ ಅತಿ ಹೆಚ್ಚು ಅಂದರೆ 13 ಡೆಲ್ಟಾ ಪ್ಲಸ್​ ಸೋಂಕಿತರು ಪತ್ತೆಯಾಗಿದ್ದು ಅದು ಬಿಟ್ಟರೆ ರತ್ನಗಿರಿಯಲ್ಲೇ ಜಾಸ್ತಿ (11) ಜನರಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಜಿನೋಮ್​ ಸಿಕ್ವೆನ್ಸಿಂಗ್​ಗಾಗಿ ಕಳಿಸಲಾಗಿದ್ದ ಮಾದರಿಗಳಲ್ಲಿ ಶೇ.80ರಷ್ಟರಲ್ಲಿ ಡೆಲ್ಟಾ ಪ್ಲಸ್​ ಸೋಂಕು ದೃಢಪಟ್ಟಿದೆ. ಒಟ್ಟೂ ಪತ್ತೆಯಾದ 45 ಪ್ರಕರಣಗಳಲ್ಲಿ ಜಲಗಾಂವ್​ನಲ್ಲಿ 13, ರತ್ನಗಿರಿಯಲ್ಲಿ 11, ಮುಂಬೈ 6, ಥಾಣೆ 5 ಹಾಗೂ ಪುಣೆಯಲ್ಲಿ ಮೂವರಲ್ಲಿ ಡೆಲ್ಟಾ ಪ್ಲಸ್​ ಕಾಣಿಸಿಕೊಂಡಿದೆ. ಹಾಗೇ, ಫಾಲ್ಗರ್, ಸಿಂಧುದುರ್ಗ್​, ಸಾಂಘ್ಲಿ, ನಂದುರ್ಬಾರ್​, ಔರಂಗಾಬಾದ್​, ಕೊಲ್ಲಾಪುರ ಮತ್ತು ಬೀಡ್​​ಗಳಲ್ಲಿ ತಲಾ ಒಬ್ಬೊಬ್ಬರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ತ್ರಿಪುರದಲ್ಲಿ ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಹಿಂದೆ ಅಮಿತ್ ಶಾ ಕೈವಾಡ; ಸಿಎಂ ಮಮತಾ ಬ್ಯಾನರ್ಜಿ ಆರೋಪ

ಮಂಜು ಜತೆ ಫ್ರೆಂಡ್​ಶಿಪ್​ ಹಾಳಾಗೋಕೆ ಚಕ್ರವರ್ತಿ ಕಾರಣ; ಪ್ರಶಾಂತ್​ ಸಂಬರಗಿ ಗಂಭೀರ ಆರೋಪ

Published On - 9:10 am, Mon, 9 August 21

ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ