AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ 45 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ; ಜಲಗಾಂವ್​ನಲ್ಲೇ ಜಾಸ್ತಿ ಇದೆ ಅಪಾಯಕಾರಿ ವೈರಸ್​

Delta Plus: ಜಿನೋಮ್​ ಸಿಕ್ವೆನ್ಸಿಂಗ್​ಗಾಗಿ ಕಳಿಸಲಾಗಿದ್ದ ಮಾದರಿಗಳಲ್ಲಿ ಶೇ.80ರಷ್ಟರಲ್ಲಿ ಡೆಲ್ಟಾ ಪ್ಲಸ್​ ಸೋಂಕು ದೃಢಪಟ್ಟಿದೆ. ಒಟ್ಟೂ ಪತ್ತೆಯಾದ 45 ಪ್ರಕರಣಗಳಲ್ಲಿ ಜಲಗಾಂವ್​ನಲ್ಲಿ ಅತ್ಯಂತ ಹೆಚ್ಚು ಅಂದರೆ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಹಾರಾಷ್ಟ್ರದಲ್ಲಿ 45 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ; ಜಲಗಾಂವ್​ನಲ್ಲೇ ಜಾಸ್ತಿ ಇದೆ ಅಪಾಯಕಾರಿ ವೈರಸ್​
ಡೆಲ್ಟಾ ಪ್ಲಸ್ ರೂಪಾಂತರಿ
TV9 Web
| Edited By: |

Updated on:Aug 09, 2021 | 5:58 PM

Share

ಮಹಾರಾಷ್ಟ್ರ (Maharashtra)ದಲ್ಲಿ ಜಿನೋಮ್​ ಸಿಕ್ವೆನ್ಸಿಂಗ್​ ನಡೆಸಿದಾಗಿ ಒಟ್ಟು 45 ಡೆಲ್ಟಾ ಪ್ಲಸ್​ (Delta Plus) ರೂಪಾಂತರ ವೈರಸ್​ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ, ಅದರಲ್ಲಿ ಒಬ್ಬ ಡೆಲ್ಟಾ ಪ್ಲಸ್​ (Delta) ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ. ಜಲ್ಗನ್​ನಲ್ಲಿ ಅತಿ ಹೆಚ್ಚು ಅಂದರೆ 13 ಡೆಲ್ಟಾ ಪ್ಲಸ್​ ಸೋಂಕಿತರು ಪತ್ತೆಯಾಗಿದ್ದು ಅದು ಬಿಟ್ಟರೆ ರತ್ನಗಿರಿಯಲ್ಲೇ ಜಾಸ್ತಿ (11) ಜನರಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಜಿನೋಮ್​ ಸಿಕ್ವೆನ್ಸಿಂಗ್​ಗಾಗಿ ಕಳಿಸಲಾಗಿದ್ದ ಮಾದರಿಗಳಲ್ಲಿ ಶೇ.80ರಷ್ಟರಲ್ಲಿ ಡೆಲ್ಟಾ ಪ್ಲಸ್​ ಸೋಂಕು ದೃಢಪಟ್ಟಿದೆ. ಒಟ್ಟೂ ಪತ್ತೆಯಾದ 45 ಪ್ರಕರಣಗಳಲ್ಲಿ ಜಲಗಾಂವ್​ನಲ್ಲಿ 13, ರತ್ನಗಿರಿಯಲ್ಲಿ 11, ಮುಂಬೈ 6, ಥಾಣೆ 5 ಹಾಗೂ ಪುಣೆಯಲ್ಲಿ ಮೂವರಲ್ಲಿ ಡೆಲ್ಟಾ ಪ್ಲಸ್​ ಕಾಣಿಸಿಕೊಂಡಿದೆ. ಹಾಗೇ, ಫಾಲ್ಗರ್, ಸಿಂಧುದುರ್ಗ್​, ಸಾಂಘ್ಲಿ, ನಂದುರ್ಬಾರ್​, ಔರಂಗಾಬಾದ್​, ಕೊಲ್ಲಾಪುರ ಮತ್ತು ಬೀಡ್​​ಗಳಲ್ಲಿ ತಲಾ ಒಬ್ಬೊಬ್ಬರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ತ್ರಿಪುರದಲ್ಲಿ ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಹಿಂದೆ ಅಮಿತ್ ಶಾ ಕೈವಾಡ; ಸಿಎಂ ಮಮತಾ ಬ್ಯಾನರ್ಜಿ ಆರೋಪ

ಮಂಜು ಜತೆ ಫ್ರೆಂಡ್​ಶಿಪ್​ ಹಾಳಾಗೋಕೆ ಚಕ್ರವರ್ತಿ ಕಾರಣ; ಪ್ರಶಾಂತ್​ ಸಂಬರಗಿ ಗಂಭೀರ ಆರೋಪ

Published On - 9:10 am, Mon, 9 August 21

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!