AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರೋದ್ಯಮಕ್ಕೆ ಉತ್ಪಾದನಾ ಪೋತ್ಸಾಹ ಧನ ನೀಡಲು ಒಪ್ಪಿಗೆ ಸೂಚಿಸಿದ ಸಚಿವ ಪ್ರಕಾಶ್ ಜಾವಡೇಕರ್

ಆಹಾರ ಸಂಸ್ಕರಣಾ ಉದ್ಯಮಕ್ಕೆ ಉತ್ಪಾದನೆ ಆಧರಿತ ಪೋತ್ಸಾಹ ಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ.

ಆಹಾರೋದ್ಯಮಕ್ಕೆ ಉತ್ಪಾದನಾ ಪೋತ್ಸಾಹ ಧನ ನೀಡಲು ಒಪ್ಪಿಗೆ ಸೂಚಿಸಿದ ಸಚಿವ ಪ್ರಕಾಶ್ ಜಾವಡೇಕರ್
ಸಚಿವ ಪ್ರಕಾಶ್ ಜಾವಡೇಕರ್
Follow us
shruti hegde
| Updated By: ಸಾಧು ಶ್ರೀನಾಥ್​

Updated on: Mar 31, 2021 | 3:48 PM

ದೆಹಲಿ: ಆಹಾರ ಸಂಸ್ಕರಣಾ ಉದ್ಯಮಕ್ಕೆ ಉತ್ಪಾದನೆ ಆಧರಿತ ಪೋತ್ಸಾಹ ಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ದೆಹಲಿಯಲ್ಲಿ ಸಭೆ ಬಳಿಕ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ 10,900 ಕೋಟಿ ರೂಪಾಯಿ ಸಬ್ಸಿಡಿ ನೀಡಿಕೆಗೆ ಅನುಮೋದನೆ ನೀಡಲಾಗಿದೆ. ಇದು ರೈತರಿಗೆ ಸಲ್ಲಿಸಿದ ಗೌರವ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಹೇಳಿದರು.  ಪ್ರತಿ ವರ್ಷ 1 ಲಕ್ಷ ಕೋಟಿ ಆಹಾರ ಸಂಸ್ಕರಣ ಉತ್ಪನ್ನ ರಫ್ತು ಮಾಡಲಾಗುವುದು. ವಿದೇಶಗಳಲ್ಲಿ ಭಾರತೀಯ ಮೂಲದ ಜನರಿದ್ದಾರೆ. ವಿದೇಶಗಳಲ್ಲಿರುವ ಭಾರತೀಯರು ಖರೀದಿಸಿದರೂ ಆಹಾರ ಉತ್ಪನ್ನಗಳಿಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚಾಗುತ್ತದೆ ಎಂದು ಮಾತನಾಡಿದರು.

ಇದನ್ನೂ ಓದಿ: ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ

ನೂತನ ಕೃಷಿ ಕಾಯ್ದೆ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಕಮಲ್ ಹಾಸನ್ ಪಕ್ಷದ ಪ್ರಧಾನ ಕಾರ್ಯದರ್ಶಿ

ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್