AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hit And Run: ಯುವತಿಯನ್ನು 10 ಕಿ.ಮೀ ವರೆಗೆ ಕಾರಿನಲ್ಲಿ ಎಳೆದೊಯ್ದ ಪ್ರಕರಣ: ತನಿಖೆಯಲ್ಲಿ ಆರೋಪಿ ಹೇಳಿದ್ದೇನು ಗೊತ್ತಾ?

ಉತ್ತರ ಪ್ರದೇಶದ ಮಥುರಾದಲ್ಲಿ ನಿನ್ನೆ ರಾತ್ರಿ ಯುವತಿಯೊಬ್ಬಳನ್ನು ಕಾರಿನಲ್ಲಿ ಕೇಳಗೆ 10 ಕಿ.ಮೀ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ನಂತರ ಯುವತಿಯ ಸಾವನ್ನಪ್ಪಿದ್ದಾರೆ. ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹವನ್ನು ಕಾರಿನ ಅಂಡರ್ ಕ್ಯಾರೇಜಿನಲ್ಲಿ ಹಾಕಿ ಸುಮಾರು 10 ಕಿ.ಮೀ ವರೆಗೆ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Hit And Run: ಯುವತಿಯನ್ನು 10 ಕಿ.ಮೀ ವರೆಗೆ ಕಾರಿನಲ್ಲಿ ಎಳೆದೊಯ್ದ ಪ್ರಕರಣ: ತನಿಖೆಯಲ್ಲಿ ಆರೋಪಿ ಹೇಳಿದ್ದೇನು ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 07, 2023 | 3:02 PM

Share

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ನಿನ್ನೆ ರಾತ್ರಿ ಯುವತಿಯೊಬ್ಬಳನ್ನು ಕಾರಿನಲ್ಲಿ ಕೆಳಗೆ ಹಾಕಿ 10 ಕಿ.ಮೀ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ನಂತರ ಯುವತಿಯ ಸಾವನ್ನಪ್ಪಿದ್ದಾರೆ. ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹವನ್ನು ಕಾರಿನ ಅಂಡರ್ ಕ್ಯಾರೇಜಿನಲ್ಲಿ ಹಾಕಿ ಸುಮಾರು 10 ಕಿ.ಮೀ ವರೆಗೆ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಲಾಯಿಸುತ್ತಿದ್ದ ದೆಹಲಿ ನಿವಾಸಿ ವೀರೇಂದ್ರ ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ. ವೀರೇಂದ್ರ ಸಿಂಗ್ ಆಗ್ರಾದಿಂದ ನೋಯ್ಡಾಗೆ ಕಾರು ಚಾಲನೆ ಮಾಡುತ್ತಿದ್ದಾಗ ಯಮುನಾ ಎಕ್ಸ್‌ಪ್ರೆಸ್‌ವೇಯ ಮಥುರಾ ಬಳಿಯ ಟೋಲ್ ಬೂತ್‌ನಲ್ಲಿ ಅವರ ದೇಹವು ಅವರ ಕಾರಿನ ಅಡಿಯಲ್ಲಿ ಸಿಲುಕಿಕೊಂಡಿದ್ದು ಈ ಬಗ್ಗೆ ಭದ್ರತಾ ಸಿಬ್ಬಂದಿಯ ಗಮನಿಸಿದ್ದಾರೆ, ನಂತರ ಫಾಲೋ ಮಾಡಿ ವಶ ಪಡೆದಿದ್ದಾರೆ.

ಬಂಧಿತ ವ್ಯಕ್ತಿ ಸೋಮವಾರ ರಾತ್ರಿ ದಟ್ಟವಾದ ಮಂಜಿನಿಂದ ತನ್ನ ಕಾರಿನ ಅಡಿಯಲ್ಲಿ ಶವದ ಇರುವ ಬಗ್ಗೆ ತಿಳಿದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಾಗಿದೆ. ಕಳೆದ ರಾತ್ರಿ ಎಕ್ಸ್‌ಪ್ರೆಸ್‌ವೇಯಲ್ಲಿ ದಟ್ಟವಾದ ಮಂಜು ಇತ್ತು, ಆ ಕಾರಣದಿಂದ ರಸ್ತೆ ಕಾಣುತ್ತಿರಲಿಲ್ಲ ಇದರಿಂದಾಗಿ ಅಪಘಾತಕ್ಕೆ ಒಳಗಾದ ವ್ಯಕ್ತಿ ಕಾರಿಗೆ ಕೆಳಗೆ ಸಿಲುಕಿಕೊಂಡಿದ್ದಾನೆ ಎಂದು ಬಂಧಿತ ವ್ಯಕ್ತಿ ವೀರೇಂದ್ರ ಸಿಂಗ್ ಹೇಳಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ಟ್ರಿಗನ್ ಬಿಸೆನ್ ಹೇಳಿದರು.

ಇದನ್ನೂ ಓದಿ:Hit And Run : ಮಹಿಳಾ ಆಯೋಗದ ಅಧ್ಯಕ್ಷರಿಗೇ ಹೀಗಾದರೆ ಸಾಮಾನ್ಯ ಹೆಣ್ಣುಮಕ್ಕಳ ಗತಿ ಏನು?

ಈ ಬಗ್ಗೆ ಪೊಲೀಸರು ಸಿಂಗ್ ಅವರನ್ನು ಪ್ರಶ್ನಿಸುತ್ತಿದ್ದಾರೆ ಆ ಯುವತಿ ನಿಮ್ಮ ಕಾರಿನಲ್ಲಿ ಹೇಗೆ ಬಂದ್ರು, ಹೇಗೆ ಸತ್ತಿದ್ದಾರೆ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಕರಣದ ಬಗ್ಗೆ ಭದ್ರತಾ ಕ್ಯಾಮೆರಾಗಳನ್ನು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಜನವರಿ 1ರ ಮುಂಜಾನೆ, 20 ವರ್ಷದ ಅಂಜಲಿ ಸಿಂಗ್ ದೆಹಲಿಯಲ್ಲಿ ಸ್ಕೂಟರ್ ಓಡಿಸುತ್ತಿದ್ದಾಗ, ಆಕೆಯನ್ನು 13 ಕಿ.ಮೀ ಎಳೆಯಲಾಯಿತು. ಈ ಘಟನೆಯ ನಂತರ ಆ ರಾತ್ರಿ ಕಾರಿನಲ್ಲಿದ್ದ ಐವರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಯಿತು, ಇದು ಭಾರೀ ಚರ್ಚೆಗೆ ಕಾರಣವಾಗಿತ್ತು

Published On - 2:59 pm, Tue, 7 February 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ