AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hit And Run: ಯುವತಿಯನ್ನು 10 ಕಿ.ಮೀ ವರೆಗೆ ಕಾರಿನಲ್ಲಿ ಎಳೆದೊಯ್ದ ಪ್ರಕರಣ: ತನಿಖೆಯಲ್ಲಿ ಆರೋಪಿ ಹೇಳಿದ್ದೇನು ಗೊತ್ತಾ?

ಉತ್ತರ ಪ್ರದೇಶದ ಮಥುರಾದಲ್ಲಿ ನಿನ್ನೆ ರಾತ್ರಿ ಯುವತಿಯೊಬ್ಬಳನ್ನು ಕಾರಿನಲ್ಲಿ ಕೇಳಗೆ 10 ಕಿ.ಮೀ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ನಂತರ ಯುವತಿಯ ಸಾವನ್ನಪ್ಪಿದ್ದಾರೆ. ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹವನ್ನು ಕಾರಿನ ಅಂಡರ್ ಕ್ಯಾರೇಜಿನಲ್ಲಿ ಹಾಕಿ ಸುಮಾರು 10 ಕಿ.ಮೀ ವರೆಗೆ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Hit And Run: ಯುವತಿಯನ್ನು 10 ಕಿ.ಮೀ ವರೆಗೆ ಕಾರಿನಲ್ಲಿ ಎಳೆದೊಯ್ದ ಪ್ರಕರಣ: ತನಿಖೆಯಲ್ಲಿ ಆರೋಪಿ ಹೇಳಿದ್ದೇನು ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 07, 2023 | 3:02 PM

Share

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ನಿನ್ನೆ ರಾತ್ರಿ ಯುವತಿಯೊಬ್ಬಳನ್ನು ಕಾರಿನಲ್ಲಿ ಕೆಳಗೆ ಹಾಕಿ 10 ಕಿ.ಮೀ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ನಂತರ ಯುವತಿಯ ಸಾವನ್ನಪ್ಪಿದ್ದಾರೆ. ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹವನ್ನು ಕಾರಿನ ಅಂಡರ್ ಕ್ಯಾರೇಜಿನಲ್ಲಿ ಹಾಕಿ ಸುಮಾರು 10 ಕಿ.ಮೀ ವರೆಗೆ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಲಾಯಿಸುತ್ತಿದ್ದ ದೆಹಲಿ ನಿವಾಸಿ ವೀರೇಂದ್ರ ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ. ವೀರೇಂದ್ರ ಸಿಂಗ್ ಆಗ್ರಾದಿಂದ ನೋಯ್ಡಾಗೆ ಕಾರು ಚಾಲನೆ ಮಾಡುತ್ತಿದ್ದಾಗ ಯಮುನಾ ಎಕ್ಸ್‌ಪ್ರೆಸ್‌ವೇಯ ಮಥುರಾ ಬಳಿಯ ಟೋಲ್ ಬೂತ್‌ನಲ್ಲಿ ಅವರ ದೇಹವು ಅವರ ಕಾರಿನ ಅಡಿಯಲ್ಲಿ ಸಿಲುಕಿಕೊಂಡಿದ್ದು ಈ ಬಗ್ಗೆ ಭದ್ರತಾ ಸಿಬ್ಬಂದಿಯ ಗಮನಿಸಿದ್ದಾರೆ, ನಂತರ ಫಾಲೋ ಮಾಡಿ ವಶ ಪಡೆದಿದ್ದಾರೆ.

ಬಂಧಿತ ವ್ಯಕ್ತಿ ಸೋಮವಾರ ರಾತ್ರಿ ದಟ್ಟವಾದ ಮಂಜಿನಿಂದ ತನ್ನ ಕಾರಿನ ಅಡಿಯಲ್ಲಿ ಶವದ ಇರುವ ಬಗ್ಗೆ ತಿಳಿದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಾಗಿದೆ. ಕಳೆದ ರಾತ್ರಿ ಎಕ್ಸ್‌ಪ್ರೆಸ್‌ವೇಯಲ್ಲಿ ದಟ್ಟವಾದ ಮಂಜು ಇತ್ತು, ಆ ಕಾರಣದಿಂದ ರಸ್ತೆ ಕಾಣುತ್ತಿರಲಿಲ್ಲ ಇದರಿಂದಾಗಿ ಅಪಘಾತಕ್ಕೆ ಒಳಗಾದ ವ್ಯಕ್ತಿ ಕಾರಿಗೆ ಕೆಳಗೆ ಸಿಲುಕಿಕೊಂಡಿದ್ದಾನೆ ಎಂದು ಬಂಧಿತ ವ್ಯಕ್ತಿ ವೀರೇಂದ್ರ ಸಿಂಗ್ ಹೇಳಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ಟ್ರಿಗನ್ ಬಿಸೆನ್ ಹೇಳಿದರು.

ಇದನ್ನೂ ಓದಿ:Hit And Run : ಮಹಿಳಾ ಆಯೋಗದ ಅಧ್ಯಕ್ಷರಿಗೇ ಹೀಗಾದರೆ ಸಾಮಾನ್ಯ ಹೆಣ್ಣುಮಕ್ಕಳ ಗತಿ ಏನು?

ಈ ಬಗ್ಗೆ ಪೊಲೀಸರು ಸಿಂಗ್ ಅವರನ್ನು ಪ್ರಶ್ನಿಸುತ್ತಿದ್ದಾರೆ ಆ ಯುವತಿ ನಿಮ್ಮ ಕಾರಿನಲ್ಲಿ ಹೇಗೆ ಬಂದ್ರು, ಹೇಗೆ ಸತ್ತಿದ್ದಾರೆ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಕರಣದ ಬಗ್ಗೆ ಭದ್ರತಾ ಕ್ಯಾಮೆರಾಗಳನ್ನು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಜನವರಿ 1ರ ಮುಂಜಾನೆ, 20 ವರ್ಷದ ಅಂಜಲಿ ಸಿಂಗ್ ದೆಹಲಿಯಲ್ಲಿ ಸ್ಕೂಟರ್ ಓಡಿಸುತ್ತಿದ್ದಾಗ, ಆಕೆಯನ್ನು 13 ಕಿ.ಮೀ ಎಳೆಯಲಾಯಿತು. ಈ ಘಟನೆಯ ನಂತರ ಆ ರಾತ್ರಿ ಕಾರಿನಲ್ಲಿದ್ದ ಐವರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಯಿತು, ಇದು ಭಾರೀ ಚರ್ಚೆಗೆ ಕಾರಣವಾಗಿತ್ತು

Published On - 2:59 pm, Tue, 7 February 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ