AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hit And Run: ಯುವತಿಯನ್ನು 10 ಕಿ.ಮೀ ವರೆಗೆ ಕಾರಿನಲ್ಲಿ ಎಳೆದೊಯ್ದ ಪ್ರಕರಣ: ತನಿಖೆಯಲ್ಲಿ ಆರೋಪಿ ಹೇಳಿದ್ದೇನು ಗೊತ್ತಾ?

ಉತ್ತರ ಪ್ರದೇಶದ ಮಥುರಾದಲ್ಲಿ ನಿನ್ನೆ ರಾತ್ರಿ ಯುವತಿಯೊಬ್ಬಳನ್ನು ಕಾರಿನಲ್ಲಿ ಕೇಳಗೆ 10 ಕಿ.ಮೀ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ನಂತರ ಯುವತಿಯ ಸಾವನ್ನಪ್ಪಿದ್ದಾರೆ. ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹವನ್ನು ಕಾರಿನ ಅಂಡರ್ ಕ್ಯಾರೇಜಿನಲ್ಲಿ ಹಾಕಿ ಸುಮಾರು 10 ಕಿ.ಮೀ ವರೆಗೆ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Hit And Run: ಯುವತಿಯನ್ನು 10 ಕಿ.ಮೀ ವರೆಗೆ ಕಾರಿನಲ್ಲಿ ಎಳೆದೊಯ್ದ ಪ್ರಕರಣ: ತನಿಖೆಯಲ್ಲಿ ಆರೋಪಿ ಹೇಳಿದ್ದೇನು ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 07, 2023 | 3:02 PM

Share

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ನಿನ್ನೆ ರಾತ್ರಿ ಯುವತಿಯೊಬ್ಬಳನ್ನು ಕಾರಿನಲ್ಲಿ ಕೆಳಗೆ ಹಾಕಿ 10 ಕಿ.ಮೀ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ನಂತರ ಯುವತಿಯ ಸಾವನ್ನಪ್ಪಿದ್ದಾರೆ. ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹವನ್ನು ಕಾರಿನ ಅಂಡರ್ ಕ್ಯಾರೇಜಿನಲ್ಲಿ ಹಾಕಿ ಸುಮಾರು 10 ಕಿ.ಮೀ ವರೆಗೆ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಲಾಯಿಸುತ್ತಿದ್ದ ದೆಹಲಿ ನಿವಾಸಿ ವೀರೇಂದ್ರ ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ. ವೀರೇಂದ್ರ ಸಿಂಗ್ ಆಗ್ರಾದಿಂದ ನೋಯ್ಡಾಗೆ ಕಾರು ಚಾಲನೆ ಮಾಡುತ್ತಿದ್ದಾಗ ಯಮುನಾ ಎಕ್ಸ್‌ಪ್ರೆಸ್‌ವೇಯ ಮಥುರಾ ಬಳಿಯ ಟೋಲ್ ಬೂತ್‌ನಲ್ಲಿ ಅವರ ದೇಹವು ಅವರ ಕಾರಿನ ಅಡಿಯಲ್ಲಿ ಸಿಲುಕಿಕೊಂಡಿದ್ದು ಈ ಬಗ್ಗೆ ಭದ್ರತಾ ಸಿಬ್ಬಂದಿಯ ಗಮನಿಸಿದ್ದಾರೆ, ನಂತರ ಫಾಲೋ ಮಾಡಿ ವಶ ಪಡೆದಿದ್ದಾರೆ.

ಬಂಧಿತ ವ್ಯಕ್ತಿ ಸೋಮವಾರ ರಾತ್ರಿ ದಟ್ಟವಾದ ಮಂಜಿನಿಂದ ತನ್ನ ಕಾರಿನ ಅಡಿಯಲ್ಲಿ ಶವದ ಇರುವ ಬಗ್ಗೆ ತಿಳಿದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಾಗಿದೆ. ಕಳೆದ ರಾತ್ರಿ ಎಕ್ಸ್‌ಪ್ರೆಸ್‌ವೇಯಲ್ಲಿ ದಟ್ಟವಾದ ಮಂಜು ಇತ್ತು, ಆ ಕಾರಣದಿಂದ ರಸ್ತೆ ಕಾಣುತ್ತಿರಲಿಲ್ಲ ಇದರಿಂದಾಗಿ ಅಪಘಾತಕ್ಕೆ ಒಳಗಾದ ವ್ಯಕ್ತಿ ಕಾರಿಗೆ ಕೆಳಗೆ ಸಿಲುಕಿಕೊಂಡಿದ್ದಾನೆ ಎಂದು ಬಂಧಿತ ವ್ಯಕ್ತಿ ವೀರೇಂದ್ರ ಸಿಂಗ್ ಹೇಳಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ಟ್ರಿಗನ್ ಬಿಸೆನ್ ಹೇಳಿದರು.

ಇದನ್ನೂ ಓದಿ:Hit And Run : ಮಹಿಳಾ ಆಯೋಗದ ಅಧ್ಯಕ್ಷರಿಗೇ ಹೀಗಾದರೆ ಸಾಮಾನ್ಯ ಹೆಣ್ಣುಮಕ್ಕಳ ಗತಿ ಏನು?

ಈ ಬಗ್ಗೆ ಪೊಲೀಸರು ಸಿಂಗ್ ಅವರನ್ನು ಪ್ರಶ್ನಿಸುತ್ತಿದ್ದಾರೆ ಆ ಯುವತಿ ನಿಮ್ಮ ಕಾರಿನಲ್ಲಿ ಹೇಗೆ ಬಂದ್ರು, ಹೇಗೆ ಸತ್ತಿದ್ದಾರೆ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಕರಣದ ಬಗ್ಗೆ ಭದ್ರತಾ ಕ್ಯಾಮೆರಾಗಳನ್ನು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಜನವರಿ 1ರ ಮುಂಜಾನೆ, 20 ವರ್ಷದ ಅಂಜಲಿ ಸಿಂಗ್ ದೆಹಲಿಯಲ್ಲಿ ಸ್ಕೂಟರ್ ಓಡಿಸುತ್ತಿದ್ದಾಗ, ಆಕೆಯನ್ನು 13 ಕಿ.ಮೀ ಎಳೆಯಲಾಯಿತು. ಈ ಘಟನೆಯ ನಂತರ ಆ ರಾತ್ರಿ ಕಾರಿನಲ್ಲಿದ್ದ ಐವರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಯಿತು, ಇದು ಭಾರೀ ಚರ್ಚೆಗೆ ಕಾರಣವಾಗಿತ್ತು

Published On - 2:59 pm, Tue, 7 February 23

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ