ಕೇರಳ ಸಚಿವಾಲಯದ ಕಚೇರಿಗೆ ಬೆಂಕಿ ಬಿತ್ತು! ಕಾಂಗ್ರೆಸ್ ಸಿಡಿಸಿತು ಹೊಸ ಬಾಂಬ್​

ಕೇರಳ: ರಾಜ್ಯ ಸಚಿವಾಲಯದ ಕಚೇರಿಯಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಸಿಡಿಸಿರುವ ಹೊಸ ಬಾಂಬ್ ಈಗ ಕೇರಳದಲ್ಲೆಡೆ ಬಿಸಿಬಿಸಿಯಾಗಿದೆ. ಕೇರಳದ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ ಕೇಸಿಗೆ ಸಂಬಂಧಿಸಿದಂತೆ, ಈ ವಿಚಾರವಾಗಿ ಕೇರಳದ ವಿಧಾನಸಭೆ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಪ್ರತಿಕ್ರಿಯೆ ನೀಡಿದ್ದು, ಈ ಅಗ್ನಿ ಅವಘಡದಲ್ಲಿ ದೇಶವನ್ನೇ ತಲ್ಲಣಗೊಳಿಸಿದ ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ದಾಖಲೆಗಳು ಸುಟ್ಟು […]

ಕೇರಳ ಸಚಿವಾಲಯದ ಕಚೇರಿಗೆ ಬೆಂಕಿ ಬಿತ್ತು! ಕಾಂಗ್ರೆಸ್ ಸಿಡಿಸಿತು ಹೊಸ ಬಾಂಬ್​
ಸಾಧು ಶ್ರೀನಾಥ್​

Updated on: Aug 26, 2020 | 2:02 PM

ಕೇರಳ: ರಾಜ್ಯ ಸಚಿವಾಲಯದ ಕಚೇರಿಯಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಸಿಡಿಸಿರುವ ಹೊಸ ಬಾಂಬ್ ಈಗ ಕೇರಳದಲ್ಲೆಡೆ ಬಿಸಿಬಿಸಿಯಾಗಿದೆ.

ಕೇರಳದ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ ಕೇಸಿಗೆ ಸಂಬಂಧಿಸಿದಂತೆ, ಈ ವಿಚಾರವಾಗಿ ಕೇರಳದ ವಿಧಾನಸಭೆ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಪ್ರತಿಕ್ರಿಯೆ ನೀಡಿದ್ದು, ಈ ಅಗ್ನಿ ಅವಘಡದಲ್ಲಿ ದೇಶವನ್ನೇ ತಲ್ಲಣಗೊಳಿಸಿದ ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ದಾಖಲೆಗಳು ಸುಟ್ಟು ಹೋಗಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

Published On - 2:01 pm, Wed, 26 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us