AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೈಸ್ ಜೆಟ್ ಸಂಸ್ಥೆಯ ಕಾರ್ಯಾಚರಣೆ ನಿಲ್ಲಿಸಲು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ 

ಸ್ಪೈಸ್‌ಜೆಟ್ ಏರ್‌ಲೈನ್‌ನ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಸ್ಪೈಸ್ ಜೆಟ್ ಸಂಸ್ಥೆಯ ಕಾರ್ಯಾಚರಣೆ ನಿಲ್ಲಿಸಲು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ 
SpiceJet
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 18, 2022 | 1:18 PM

ಹೊಸದಿಲ್ಲಿ:  ಸುರಕ್ಷತಾ ನಿಯಮಗಳನ್ನು  ಉಲ್ಲಂಘಿಸಿ ತನ್ನ ವಿಮಾನವನ್ನು ಹಾರಿಸಿದ ಆರೋಪದ ಮೇಲೆ ಸ್ಪೈಸ್‌ಜೆಟ್ ಏರ್‌ಲೈನ್‌ನ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಸಾರ್ವಜನಿಕ ಹಿತಾಸಕ್ತಿ ಮತ್ತು ಪತ್ರಿಕಾ ವರದಿಗಳ ಆಧಾರದ ಮೇಲೆ ವಿಮಾನಯಾನ ಸಂಸ್ಥೆಯ ಕಾರ್ಯಾಚರಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ಪೀಠವು ವಕೀಲ ರಾಹುಲ್ ಭಾರದ್ವಾಜ್ ಅವರ ಅರ್ಜಿಯನ್ನು ಪರಿಶೀಲಿಸುವಾಗ ತಿಳಿಸಿದೆ.

ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರನ್ನೊಳಗೊಂಡ ಪೀಠವು, ಕಾನೂನು ವಾಯುಯಾನ ಉದ್ಯಮಕ್ಕೆ ದೃಢವಾದ ಕಾರ್ಯವಿಧಾನವನ್ನು ಒದಗಿಸಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಉಲ್ಲೇಖಿಸಲಾದ ಘಟನೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಮತ್ತು ಶೋಕಾಸ್ ನೋಟಿಸ್ ನೀಡಿದೆ ಎಂದು DGCA ಯ ನಿಲುವನ್ನು ದಾಖಲಿಸಿದೆ. ಇತ್ತೀಚಿನ ದಿನಗಳಲ್ಲಿ, ಸ್ಪೈಸ್‌ಜೆಟ್ ವಿಮಾನಗಳ ಲ್ಯಾಂಡಿಂಗ್,  ಉದ್ಯೋಗಿಗಳಿಗೆ ವೇತನ ನೀಡದಿರುವ ಬಗ್ಗೆ ಇಲ್ಲಿ ಅರ್ಜಿಯಲ್ಲಿ ತಿಳಿಸಲಾಗಿದೆ. DGCA ತುಂಬಾ ಕೆಲಸ ಮಾಡುತ್ತಿದೆ ಮತ್ತು ಅರ್ಜಿದಾರರು ಕೋರಿದ ಪರಿಹಾರವನ್ನು ನೀಡಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪಿಐಎಲ್ ಮತ್ತು ಪ್ರೆಸ್ ಕ್ಲಿಪ್ಪಿಂಗ್‌ಗಳ ಆಧಾರದ ಮೇಲೆ ದೇಶದಲ್ಲಿ ಕಾರ್ಯನಿರ್ವಹಿಸಲು ನಿರ್ದಿಷ್ಟ ವಿಮಾನಯಾನವನ್ನು ನ್ಯಾಯಾಲಯವು ತಡೆಯಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

Published On - 1:16 pm, Mon, 18 July 22

ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ