AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೈಸ್ ಜೆಟ್ ಸಂಸ್ಥೆಯ ಕಾರ್ಯಾಚರಣೆ ನಿಲ್ಲಿಸಲು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ 

ಸ್ಪೈಸ್‌ಜೆಟ್ ಏರ್‌ಲೈನ್‌ನ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಸ್ಪೈಸ್ ಜೆಟ್ ಸಂಸ್ಥೆಯ ಕಾರ್ಯಾಚರಣೆ ನಿಲ್ಲಿಸಲು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ 
SpiceJet
TV9 Web
| Edited By: |

Updated on:Jul 18, 2022 | 1:18 PM

Share

ಹೊಸದಿಲ್ಲಿ:  ಸುರಕ್ಷತಾ ನಿಯಮಗಳನ್ನು  ಉಲ್ಲಂಘಿಸಿ ತನ್ನ ವಿಮಾನವನ್ನು ಹಾರಿಸಿದ ಆರೋಪದ ಮೇಲೆ ಸ್ಪೈಸ್‌ಜೆಟ್ ಏರ್‌ಲೈನ್‌ನ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಸಾರ್ವಜನಿಕ ಹಿತಾಸಕ್ತಿ ಮತ್ತು ಪತ್ರಿಕಾ ವರದಿಗಳ ಆಧಾರದ ಮೇಲೆ ವಿಮಾನಯಾನ ಸಂಸ್ಥೆಯ ಕಾರ್ಯಾಚರಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ಪೀಠವು ವಕೀಲ ರಾಹುಲ್ ಭಾರದ್ವಾಜ್ ಅವರ ಅರ್ಜಿಯನ್ನು ಪರಿಶೀಲಿಸುವಾಗ ತಿಳಿಸಿದೆ.

ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರನ್ನೊಳಗೊಂಡ ಪೀಠವು, ಕಾನೂನು ವಾಯುಯಾನ ಉದ್ಯಮಕ್ಕೆ ದೃಢವಾದ ಕಾರ್ಯವಿಧಾನವನ್ನು ಒದಗಿಸಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಉಲ್ಲೇಖಿಸಲಾದ ಘಟನೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಮತ್ತು ಶೋಕಾಸ್ ನೋಟಿಸ್ ನೀಡಿದೆ ಎಂದು DGCA ಯ ನಿಲುವನ್ನು ದಾಖಲಿಸಿದೆ. ಇತ್ತೀಚಿನ ದಿನಗಳಲ್ಲಿ, ಸ್ಪೈಸ್‌ಜೆಟ್ ವಿಮಾನಗಳ ಲ್ಯಾಂಡಿಂಗ್,  ಉದ್ಯೋಗಿಗಳಿಗೆ ವೇತನ ನೀಡದಿರುವ ಬಗ್ಗೆ ಇಲ್ಲಿ ಅರ್ಜಿಯಲ್ಲಿ ತಿಳಿಸಲಾಗಿದೆ. DGCA ತುಂಬಾ ಕೆಲಸ ಮಾಡುತ್ತಿದೆ ಮತ್ತು ಅರ್ಜಿದಾರರು ಕೋರಿದ ಪರಿಹಾರವನ್ನು ನೀಡಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪಿಐಎಲ್ ಮತ್ತು ಪ್ರೆಸ್ ಕ್ಲಿಪ್ಪಿಂಗ್‌ಗಳ ಆಧಾರದ ಮೇಲೆ ದೇಶದಲ್ಲಿ ಕಾರ್ಯನಿರ್ವಹಿಸಲು ನಿರ್ದಿಷ್ಟ ವಿಮಾನಯಾನವನ್ನು ನ್ಯಾಯಾಲಯವು ತಡೆಯಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

Published On - 1:16 pm, Mon, 18 July 22

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್