AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿರುವ ಶ್ರೀಲಂಕಾದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಲು ಸ್ಟಾಲಿನ್​ ನಿರ್ಧಾರ; ಶಿಬಿರದ ಹೆಸರೂ ಬದಲಾವಣೆ

ಶ್ರೀಲಂಕಾದ ತಮಿಳರು ಇರುವ ಶಿಬಿರಗಳಿಗೆ 30 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು, ವಿದ್ಯುತ್​, ಶೌಚಗೃಹದಂಥ ಮೂಲ ಸೌಕರ್ಯಗಳನ್ನು ನೀಡಲಾಗುತ್ತದೆ ಎಂದು ಎಂ.ಕೆ.ಸ್ಟಾಲಿನ್​ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿರುವ ಶ್ರೀಲಂಕಾದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಲು ಸ್ಟಾಲಿನ್​ ನಿರ್ಧಾರ; ಶಿಬಿರದ ಹೆಸರೂ ಬದಲಾವಣೆ
ಎಂ.ಕೆ.ಸ್ಟಾಲಿನ್​
TV9 Web
| Edited By: |

Updated on: Aug 28, 2021 | 4:17 PM

Share

ಚೆನ್ನೈ: ‘ಶ್ರೀಲಂಕಾ​ ತಮಿಳು ನಿರಾಶ್ರಿತರ ಶಿಬಿರ’ದ ಹೆಸರನ್ನು ‘ಶ್ರೀಲಂಕಾ​ ತಮಿಳು ಪುನರ್ವಸತಿ ಶಿಬಿರ’ ಎಂದು ಬದಲಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (Tamil Nadu Chief Minister MK Stalin)​ ಇಂದು ಘೋಷಿಸಿದ್ದಾರೆ. ಇಲ್ಲಿರುವ ಶ್ರೀಲಂಕಾದ ತಮಿಳರನ್ನು ನಿರಾಶ್ರಿತರು ಎಂದು ಕರೆಯಲು ಅವರು ಅನಾಥರಲ್ಲ. ಅವರೊಂದಿಗೆ ನಾವು, ತಮಿಳುನಾಡಿನ ತಮಿಳರು ಇದ್ದೇವೆ ಎಂದು ಇಂದು ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.  

ತಮಿಳುನಾಡಿನ ಪುನರ್ವತಿ ಶಿಬಿರಗಳಲ್ಲಿ ಇರುವ ತಮಿಳಿಗರ ಕ್ಷೇಮಾಭಿವೃದ್ಧಿಗಾಗಿ ಆಗಸ್ಟ್​ 27ರಂದು ಎಂ.ಕೆ.ಸ್ಟಾಲಿನ್​ 317.4 ಕೋಟಿ ರೂಪಾಯಿ ಘೋಷಿಸಿದ್ದರು. ಹಾಗೇ, ಅವರಿಗಾಗಿ ಸರ್ಕಾರದಿಂದ, 231.54 ಕೋಟಿ ರೂ.ವೆಚ್ಚದಲ್ಲಿ 7469 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ವಿಧಾನಸಭೆಯಲ್ಲಿ ಇಂದು ಸ್ಟಾಲಿನ್​ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 108.81 ಕೋಟಿ ರೂಪಾಯಿ ವೆಚ್ಚದಲ್ಲಿ 3520 ಮನೆಗಳನ್ನು ಕಟ್ಟಿಸಲಾಗುತ್ತದೆ ಎಂದಿದ್ದಾರೆ.

ಶ್ರೀಲಂಕಾದ ತಮಿಳರು ಇರುವ ಶಿಬಿರಗಳಿಗೆ 30 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು, ವಿದ್ಯುತ್​, ಶೌಚಗೃಹದಂಥ ಮೂಲ ಸೌಕರ್ಯಗಳನ್ನು ನೀಡಲಾಗುತ್ತದೆ. ಹಾಗೇ ಅವರ ಜೀವನ ಮಟ್ಟ ಸುಧಾರಿಸಲು 5 ಕೋಟಿ ರೂಪಾಯಿ ವೆಚ್ಚದ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸ್ಟಾಲಿನ್​ ತಿಳಿಸಿದ್ದಾರೆ.  ತಮಿಳುನಾಡಿನಲ್ಲಿ ಸುಮಾರು  3,04,269 ಜನ ಶ್ರೀಲಂಕಾದ ತಮಿಳಿಗರು, 1983ರಿಂದಲೂ ಇದ್ದಾರೆ. 29 ಜಿಲ್ಲೆಗಳಿಂದ  58,822 ನಿರಾಶ್ರಿತರ ಶಿಬಿರಗಳು ಇದ್ದವು. ಆ ಶಿಬಿರಗಳಿಗೆ ಇನ್ನು ಮುಂದೆ ಪುನರ್ವಸತಿ ಶಿಬಿರ ಎಂದು ಕರೆಯಾಲಗುತ್ತದೆ.

ಇದನ್ನೂ ಓದಿ: ಅಪಾಯದ ಅಂಚಿನಲ್ಲಿ ಪಾರಂಪರಿಕ ವಾಟರ್ ಕರೆಜ್; ಅರ್ಧಕ್ಕೆ ನಿಂತ ಭೂ ಕಾಲುವೆ ಕಾಮಗಾರಿ ಆರಂಭಿಸುವಂತೆ ಜನರ ಮನವಿ

ಹಾವೇರಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ತನಿಖೆಗೆ ಎಬಿವಿಪಿ ಒತ್ತಾಯ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?