AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿರುವ ಶ್ರೀಲಂಕಾದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಲು ಸ್ಟಾಲಿನ್​ ನಿರ್ಧಾರ; ಶಿಬಿರದ ಹೆಸರೂ ಬದಲಾವಣೆ

ಶ್ರೀಲಂಕಾದ ತಮಿಳರು ಇರುವ ಶಿಬಿರಗಳಿಗೆ 30 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು, ವಿದ್ಯುತ್​, ಶೌಚಗೃಹದಂಥ ಮೂಲ ಸೌಕರ್ಯಗಳನ್ನು ನೀಡಲಾಗುತ್ತದೆ ಎಂದು ಎಂ.ಕೆ.ಸ್ಟಾಲಿನ್​ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿರುವ ಶ್ರೀಲಂಕಾದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಲು ಸ್ಟಾಲಿನ್​ ನಿರ್ಧಾರ; ಶಿಬಿರದ ಹೆಸರೂ ಬದಲಾವಣೆ
ಎಂ.ಕೆ.ಸ್ಟಾಲಿನ್​
TV9 Web
| Edited By: |

Updated on: Aug 28, 2021 | 4:17 PM

Share

ಚೆನ್ನೈ: ‘ಶ್ರೀಲಂಕಾ​ ತಮಿಳು ನಿರಾಶ್ರಿತರ ಶಿಬಿರ’ದ ಹೆಸರನ್ನು ‘ಶ್ರೀಲಂಕಾ​ ತಮಿಳು ಪುನರ್ವಸತಿ ಶಿಬಿರ’ ಎಂದು ಬದಲಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (Tamil Nadu Chief Minister MK Stalin)​ ಇಂದು ಘೋಷಿಸಿದ್ದಾರೆ. ಇಲ್ಲಿರುವ ಶ್ರೀಲಂಕಾದ ತಮಿಳರನ್ನು ನಿರಾಶ್ರಿತರು ಎಂದು ಕರೆಯಲು ಅವರು ಅನಾಥರಲ್ಲ. ಅವರೊಂದಿಗೆ ನಾವು, ತಮಿಳುನಾಡಿನ ತಮಿಳರು ಇದ್ದೇವೆ ಎಂದು ಇಂದು ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.  

ತಮಿಳುನಾಡಿನ ಪುನರ್ವತಿ ಶಿಬಿರಗಳಲ್ಲಿ ಇರುವ ತಮಿಳಿಗರ ಕ್ಷೇಮಾಭಿವೃದ್ಧಿಗಾಗಿ ಆಗಸ್ಟ್​ 27ರಂದು ಎಂ.ಕೆ.ಸ್ಟಾಲಿನ್​ 317.4 ಕೋಟಿ ರೂಪಾಯಿ ಘೋಷಿಸಿದ್ದರು. ಹಾಗೇ, ಅವರಿಗಾಗಿ ಸರ್ಕಾರದಿಂದ, 231.54 ಕೋಟಿ ರೂ.ವೆಚ್ಚದಲ್ಲಿ 7469 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ವಿಧಾನಸಭೆಯಲ್ಲಿ ಇಂದು ಸ್ಟಾಲಿನ್​ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 108.81 ಕೋಟಿ ರೂಪಾಯಿ ವೆಚ್ಚದಲ್ಲಿ 3520 ಮನೆಗಳನ್ನು ಕಟ್ಟಿಸಲಾಗುತ್ತದೆ ಎಂದಿದ್ದಾರೆ.

ಶ್ರೀಲಂಕಾದ ತಮಿಳರು ಇರುವ ಶಿಬಿರಗಳಿಗೆ 30 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು, ವಿದ್ಯುತ್​, ಶೌಚಗೃಹದಂಥ ಮೂಲ ಸೌಕರ್ಯಗಳನ್ನು ನೀಡಲಾಗುತ್ತದೆ. ಹಾಗೇ ಅವರ ಜೀವನ ಮಟ್ಟ ಸುಧಾರಿಸಲು 5 ಕೋಟಿ ರೂಪಾಯಿ ವೆಚ್ಚದ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸ್ಟಾಲಿನ್​ ತಿಳಿಸಿದ್ದಾರೆ.  ತಮಿಳುನಾಡಿನಲ್ಲಿ ಸುಮಾರು  3,04,269 ಜನ ಶ್ರೀಲಂಕಾದ ತಮಿಳಿಗರು, 1983ರಿಂದಲೂ ಇದ್ದಾರೆ. 29 ಜಿಲ್ಲೆಗಳಿಂದ  58,822 ನಿರಾಶ್ರಿತರ ಶಿಬಿರಗಳು ಇದ್ದವು. ಆ ಶಿಬಿರಗಳಿಗೆ ಇನ್ನು ಮುಂದೆ ಪುನರ್ವಸತಿ ಶಿಬಿರ ಎಂದು ಕರೆಯಾಲಗುತ್ತದೆ.

ಇದನ್ನೂ ಓದಿ: ಅಪಾಯದ ಅಂಚಿನಲ್ಲಿ ಪಾರಂಪರಿಕ ವಾಟರ್ ಕರೆಜ್; ಅರ್ಧಕ್ಕೆ ನಿಂತ ಭೂ ಕಾಲುವೆ ಕಾಮಗಾರಿ ಆರಂಭಿಸುವಂತೆ ಜನರ ಮನವಿ

ಹಾವೇರಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ತನಿಖೆಗೆ ಎಬಿವಿಪಿ ಒತ್ತಾಯ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?