AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಗ್ನಿ ದುರಂತ ಅತ್ಯಂತ ಭಯಾನಕ -ಪಿಎಂ ಮೋದಿ

ದೆಹಲಿ: ಬೆಳ್ಳಂ ಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ.  ಅಗ್ನಿ ದುರಂತ ಅತ್ಯಂತ ಭಯಾನಕವಾಗಿದೆ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. The fire in Delhi’s Anaj Mandi on Rani Jhansi Road is extremely horrific. My thoughts are with those who lost their loved ones. Wishing the injured a quick recovery. Authorities […]

ದೆಹಲಿ ಅಗ್ನಿ ದುರಂತ ಅತ್ಯಂತ ಭಯಾನಕ -ಪಿಎಂ ಮೋದಿ
ಸಾಧು ಶ್ರೀನಾಥ್​
|

Updated on:Dec 08, 2019 | 11:17 AM

Share

ದೆಹಲಿ: ಬೆಳ್ಳಂ ಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ.  ಅಗ್ನಿ ದುರಂತ ಅತ್ಯಂತ ಭಯಾನಕವಾಗಿದೆ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ರಾಹುಲ್ ಗಾಂಧಿ ಸಾಂತ್ವಾನ: ದೆಹಲಿಯ ಅಗ್ನಿ ಅನಾಹುತಕ್ಕೆ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅಂತಾ ಟ್ವೀಟ್ ಮಾಡಿದ್ದಾರೆ. ಇನ್ನು ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್: ದುರಂತದಲ್ಲಿ ಅಮೂಲ್ಯವಾದ ಜೀವಗಳನ್ನು ಕಳೆದುಕೊಂಡಿದ್ದೇವೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಅಂತಾ ಪ್ರಾರ್ಥಿಸುತ್ತೇನೆ. ಜತೆಗೆ ಪರಿಸ್ಥಿತಿ ನಿಭಾಯಿಸಲು ಬೇಕಾದ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Published On - 11:14 am, Sun, 8 December 19

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ