AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ.. ಸಂಭವಿಸಿತು ಅನಾಹುತ

ಬಲೂನು ಹಿಡಿದು ಆಡುತ್ತಿರುವಾಗ ಉಸಿರುಗಟ್ಟಿ 4 ವರ್ಷದ ಬಾಲಕ ದೇವರಾಜ್ ಸೂರಜ್ ಭಾನುವಾರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಂಧೇರಿಯಲ್ಲಿ ನಡೆದಿದೆ.

ನಿದ್ದೆ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ.. ಸಂಭವಿಸಿತು ಅನಾಹುತ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Dec 03, 2020 | 12:00 PM

Share

ಮುಂಬೈ: ಬಲೂನು ಹಿಡಿದು ಆಡುತ್ತಿರುವಾಗ ಉಸಿರುಗಟ್ಟಿ 4 ವರ್ಷದ ಬಾಲಕ ದೇವರಾಜ್ ಸೂರಜ್ ಭಾನುವಾರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಂಧೇರಿಯಲ್ಲಿ ನಡೆದಿದೆ. ಬಾಲಕ ತನ್ನ ಅಕ್ಕನ ಜೊತೆ ಆಟವಾಡುತ್ತಿದ್ದ. ನಿದ್ದೆಯ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ ಧ್ವನಿ ಪೆಟ್ಟಿಗೆಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ರಾತ್ರಿ 11 ಗಂಟೆಗೆ ಈ ಘಟನೆ ಸಂಭವಿಸಿದೆ. ಬಾಲಕ ದೇವರಾಜ್ ಸೂರಜ್ ಬಲೂನು ಊದಿ ಸ್ಪೋಟಗೊಳಿಸಲು ಪ್ರಯತ್ನಿಸುತ್ತಿದ್ದ. ಬಲೂನು ಧ್ವನಿ ಪೆಟ್ಟಿಗೆಯಲ್ಲಿ ಸಿಲುಕಿಕೊಂಡು ಉಸಿರಾಟ ಸಮಸ್ಯೆ ಉಂಟಾಯಿತು ಎಂದು ದೇವರಾಜ್​ ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಹುಡುಗ ಕೆಮ್ಮಲು ಆರಂಭಿಸಿದಾಗ ತಂದೆ ಸೂರಜ್ ನಾಗ್ ಮತ್ತು ಚಿಕ್ಕಪ್ಪ ರಾಜಾರಾಮ್ ಬಲೂನು ತೆಗೆಯಲು ಪ್ರಯತ್ನಿಸಿದರು. ಆದರೂ ಬಾಲಕನ ಗಂಟಲಿನಿಂದ ಬಲೂನು ಹೊರತೆಗೆಯಲು ಕಷ್ಟವಾಗಿದೆ. ತಕ್ಷಣವೇ, ಆಸ್ಪತ್ರೆ ಕರೆದೊಯ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ದೇವರಾಜ್ ಸಾವನ್ನಪ್ಪಿದ್ದಾನೆ. ಬಾಲಕನ ಶವವನ್ನು ಶವಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು, ಆಡುತ್ತಾ ಕುಳಿತಿದ್ದ 6 ವರ್ಷದ ಬಾಲಕ ಸಾವು

Published On - 11:57 am, Thu, 3 December 20

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?