AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ.. ಸಂಭವಿಸಿತು ಅನಾಹುತ

ಬಲೂನು ಹಿಡಿದು ಆಡುತ್ತಿರುವಾಗ ಉಸಿರುಗಟ್ಟಿ 4 ವರ್ಷದ ಬಾಲಕ ದೇವರಾಜ್ ಸೂರಜ್ ಭಾನುವಾರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಂಧೇರಿಯಲ್ಲಿ ನಡೆದಿದೆ.

ನಿದ್ದೆ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ.. ಸಂಭವಿಸಿತು ಅನಾಹುತ
ಸಾಂದರ್ಭಿಕ ಚಿತ್ರ
shruti hegde
| Edited By: ಸಾಧು ಶ್ರೀನಾಥ್​|

Updated on:Dec 03, 2020 | 12:00 PM

Share

ಮುಂಬೈ: ಬಲೂನು ಹಿಡಿದು ಆಡುತ್ತಿರುವಾಗ ಉಸಿರುಗಟ್ಟಿ 4 ವರ್ಷದ ಬಾಲಕ ದೇವರಾಜ್ ಸೂರಜ್ ಭಾನುವಾರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಂಧೇರಿಯಲ್ಲಿ ನಡೆದಿದೆ. ಬಾಲಕ ತನ್ನ ಅಕ್ಕನ ಜೊತೆ ಆಟವಾಡುತ್ತಿದ್ದ. ನಿದ್ದೆಯ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ ಧ್ವನಿ ಪೆಟ್ಟಿಗೆಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ರಾತ್ರಿ 11 ಗಂಟೆಗೆ ಈ ಘಟನೆ ಸಂಭವಿಸಿದೆ. ಬಾಲಕ ದೇವರಾಜ್ ಸೂರಜ್ ಬಲೂನು ಊದಿ ಸ್ಪೋಟಗೊಳಿಸಲು ಪ್ರಯತ್ನಿಸುತ್ತಿದ್ದ. ಬಲೂನು ಧ್ವನಿ ಪೆಟ್ಟಿಗೆಯಲ್ಲಿ ಸಿಲುಕಿಕೊಂಡು ಉಸಿರಾಟ ಸಮಸ್ಯೆ ಉಂಟಾಯಿತು ಎಂದು ದೇವರಾಜ್​ ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಹುಡುಗ ಕೆಮ್ಮಲು ಆರಂಭಿಸಿದಾಗ ತಂದೆ ಸೂರಜ್ ನಾಗ್ ಮತ್ತು ಚಿಕ್ಕಪ್ಪ ರಾಜಾರಾಮ್ ಬಲೂನು ತೆಗೆಯಲು ಪ್ರಯತ್ನಿಸಿದರು. ಆದರೂ ಬಾಲಕನ ಗಂಟಲಿನಿಂದ ಬಲೂನು ಹೊರತೆಗೆಯಲು ಕಷ್ಟವಾಗಿದೆ. ತಕ್ಷಣವೇ, ಆಸ್ಪತ್ರೆ ಕರೆದೊಯ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ದೇವರಾಜ್ ಸಾವನ್ನಪ್ಪಿದ್ದಾನೆ. ಬಾಲಕನ ಶವವನ್ನು ಶವಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು, ಆಡುತ್ತಾ ಕುಳಿತಿದ್ದ 6 ವರ್ಷದ ಬಾಲಕ ಸಾವು

Published On - 11:57 am, Thu, 3 December 20

Follow Us
shruti hegde
shruti hegde
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ