AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ.. ಸಂಭವಿಸಿತು ಅನಾಹುತ

ಬಲೂನು ಹಿಡಿದು ಆಡುತ್ತಿರುವಾಗ ಉಸಿರುಗಟ್ಟಿ 4 ವರ್ಷದ ಬಾಲಕ ದೇವರಾಜ್ ಸೂರಜ್ ಭಾನುವಾರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಂಧೇರಿಯಲ್ಲಿ ನಡೆದಿದೆ.

ನಿದ್ದೆ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ.. ಸಂಭವಿಸಿತು ಅನಾಹುತ
ಸಾಂದರ್ಭಿಕ ಚಿತ್ರ
Follow us
shruti hegde
| Updated By: ಸಾಧು ಶ್ರೀನಾಥ್​

Updated on:Dec 03, 2020 | 12:00 PM

ಮುಂಬೈ: ಬಲೂನು ಹಿಡಿದು ಆಡುತ್ತಿರುವಾಗ ಉಸಿರುಗಟ್ಟಿ 4 ವರ್ಷದ ಬಾಲಕ ದೇವರಾಜ್ ಸೂರಜ್ ಭಾನುವಾರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಂಧೇರಿಯಲ್ಲಿ ನಡೆದಿದೆ. ಬಾಲಕ ತನ್ನ ಅಕ್ಕನ ಜೊತೆ ಆಟವಾಡುತ್ತಿದ್ದ. ನಿದ್ದೆಯ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ ಧ್ವನಿ ಪೆಟ್ಟಿಗೆಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ರಾತ್ರಿ 11 ಗಂಟೆಗೆ ಈ ಘಟನೆ ಸಂಭವಿಸಿದೆ. ಬಾಲಕ ದೇವರಾಜ್ ಸೂರಜ್ ಬಲೂನು ಊದಿ ಸ್ಪೋಟಗೊಳಿಸಲು ಪ್ರಯತ್ನಿಸುತ್ತಿದ್ದ. ಬಲೂನು ಧ್ವನಿ ಪೆಟ್ಟಿಗೆಯಲ್ಲಿ ಸಿಲುಕಿಕೊಂಡು ಉಸಿರಾಟ ಸಮಸ್ಯೆ ಉಂಟಾಯಿತು ಎಂದು ದೇವರಾಜ್​ ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಹುಡುಗ ಕೆಮ್ಮಲು ಆರಂಭಿಸಿದಾಗ ತಂದೆ ಸೂರಜ್ ನಾಗ್ ಮತ್ತು ಚಿಕ್ಕಪ್ಪ ರಾಜಾರಾಮ್ ಬಲೂನು ತೆಗೆಯಲು ಪ್ರಯತ್ನಿಸಿದರು. ಆದರೂ ಬಾಲಕನ ಗಂಟಲಿನಿಂದ ಬಲೂನು ಹೊರತೆಗೆಯಲು ಕಷ್ಟವಾಗಿದೆ. ತಕ್ಷಣವೇ, ಆಸ್ಪತ್ರೆ ಕರೆದೊಯ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ದೇವರಾಜ್ ಸಾವನ್ನಪ್ಪಿದ್ದಾನೆ. ಬಾಲಕನ ಶವವನ್ನು ಶವಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು, ಆಡುತ್ತಾ ಕುಳಿತಿದ್ದ 6 ವರ್ಷದ ಬಾಲಕ ಸಾವು

Published On - 11:57 am, Thu, 3 December 20

ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ
ಕದನ ವಿರಾಮ ಉಲ್ಲಂಘಿಸಿದ ಪಾಕ್​ಗೆ ವಾಟಾಳ್ ನಾಗರಾಜ್​ ಖಡಕ್ ಕ್ಲಾಸ್
ಕದನ ವಿರಾಮ ಉಲ್ಲಂಘಿಸಿದ ಪಾಕ್​ಗೆ ವಾಟಾಳ್ ನಾಗರಾಜ್​ ಖಡಕ್ ಕ್ಲಾಸ್
ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಬೆಳಗಾವಿಯ ಯೋಧನ ಪತ್ನಿ
ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಬೆಳಗಾವಿಯ ಯೋಧನ ಪತ್ನಿ