AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ಅರೆಸ್ಟ್​​​

ಕೇರಳದ ರಾಜಧಾನಿ ತಿರುವನಂತಪುರದ ಕಂಜಿರಂಕುಲಂನ 36 ವರ್ಷದ ಮಹಿಳೆ ನವಜಾತ ಶಿಶುವನ್ನು 3 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ಅರೆಸ್ಟ್​​​
ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ
ಅಕ್ಷತಾ ವರ್ಕಾಡಿ
|

Updated on:May 09, 2023 | 1:12 PM

Share

ಪ್ರೀತಿ, ವಾತ್ಸಲ್ಯಕ್ಕೆ ಮತ್ತೊಂದು ಹೆಸರೇ ತಾಯಿ. ತಾಯಿ ಯಾವಾತ್ತಿಗೂ ತಾನು 9 ತಿಂಗಳು ಹೊತ್ತು ಹೆತ್ತ ಕೂಸಿಗೆ ಸದಾ ರಕ್ಷಣೆಯ ನೆರಳಾಗಿರುತ್ತಾಳೆ. ಆದರೆ ಇಲ್ಲೊಬ್ಬಳು ಮಹಾ ತಾಯಿ ತಾನು ಹೆತ್ತ ಮಗುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ. ಮಾರಾಟ ಮಾಡಿದ ಕೆಲವೇ ದಿನಗಳಲ್ಲಿ ಸುದ್ದಿ ಹರಿದಾಡಿದ್ದು, ಇದೀಗಾ ಕರುಳಬಳ್ಳಿಯನ್ನೇ ಮಾರಾಟ ಮಾಡಿದ ತಪ್ಪಿಗೆ ಜೈಲು ಸೇರಿದ್ದಾಳೆ.

ಕೇರಳದ ರಾಜಧಾನಿ ತಿರುವನಂತಪುರದ ಕಂಜಿರಂಕುಲಂನ 36 ವರ್ಷದ ಮಹಿಳೆ ನವಜಾತ ಶಿಶುವನ್ನು 3 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 21 ರಂದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಯಿಂದ ತಂಪನೂರು ಪೊಲೀಸರಿಗೆ ನವಜಾತ ಶಿಶುವಿನ ಮಾರಾಟದ ಬಗ್ಗೆ ಮಾಹಿತಿ ನೀಡಲಾಗಿದೆ, ಇದಾದ ಕೆಲವೇ ಘಂಟೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಕೇರಳದ ಬೋಟ್ ದುರಂತ ಕಾಡುತ್ತದೆ, ಅದನ್ನು ಮರೆಯಬಾರದು: ಹೈಕೋರ್ಟ್

ಪೊಲೀಸರ ಪ್ರಕಾರ, ಏಪ್ರಿಲ್ ಮೊದಲ ವಾರದಲ್ಲಿ ಮಗು ಜನಿಸಿದೆ. ಜನಿಸಿದ ನಾಲ್ಕು ದಿನಗಳ ನಂತರ ಮಹಿಳೆ ತನ್ನ ಮಗುವನ್ನು ಸಮೀಪದ ನಗರದಲ್ಲಿ ವಾಸಿಸುವ ದಂಪತಿಗೆ 3 ಲಕ್ಷ ರೂ.ಗೆ ಮಾರಾಟ ಮಾಡಿದ್ದಾಳೆ. ಭಾನುವಾರ ಆಕೆಯನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Tue, 9 May 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ