AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ಅರೆಸ್ಟ್​​​

ಕೇರಳದ ರಾಜಧಾನಿ ತಿರುವನಂತಪುರದ ಕಂಜಿರಂಕುಲಂನ 36 ವರ್ಷದ ಮಹಿಳೆ ನವಜಾತ ಶಿಶುವನ್ನು 3 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ಅರೆಸ್ಟ್​​​
ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ
Follow us
ಅಕ್ಷತಾ ವರ್ಕಾಡಿ
|

Updated on:May 09, 2023 | 1:12 PM

ಪ್ರೀತಿ, ವಾತ್ಸಲ್ಯಕ್ಕೆ ಮತ್ತೊಂದು ಹೆಸರೇ ತಾಯಿ. ತಾಯಿ ಯಾವಾತ್ತಿಗೂ ತಾನು 9 ತಿಂಗಳು ಹೊತ್ತು ಹೆತ್ತ ಕೂಸಿಗೆ ಸದಾ ರಕ್ಷಣೆಯ ನೆರಳಾಗಿರುತ್ತಾಳೆ. ಆದರೆ ಇಲ್ಲೊಬ್ಬಳು ಮಹಾ ತಾಯಿ ತಾನು ಹೆತ್ತ ಮಗುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ. ಮಾರಾಟ ಮಾಡಿದ ಕೆಲವೇ ದಿನಗಳಲ್ಲಿ ಸುದ್ದಿ ಹರಿದಾಡಿದ್ದು, ಇದೀಗಾ ಕರುಳಬಳ್ಳಿಯನ್ನೇ ಮಾರಾಟ ಮಾಡಿದ ತಪ್ಪಿಗೆ ಜೈಲು ಸೇರಿದ್ದಾಳೆ.

ಕೇರಳದ ರಾಜಧಾನಿ ತಿರುವನಂತಪುರದ ಕಂಜಿರಂಕುಲಂನ 36 ವರ್ಷದ ಮಹಿಳೆ ನವಜಾತ ಶಿಶುವನ್ನು 3 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 21 ರಂದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಯಿಂದ ತಂಪನೂರು ಪೊಲೀಸರಿಗೆ ನವಜಾತ ಶಿಶುವಿನ ಮಾರಾಟದ ಬಗ್ಗೆ ಮಾಹಿತಿ ನೀಡಲಾಗಿದೆ, ಇದಾದ ಕೆಲವೇ ಘಂಟೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಕೇರಳದ ಬೋಟ್ ದುರಂತ ಕಾಡುತ್ತದೆ, ಅದನ್ನು ಮರೆಯಬಾರದು: ಹೈಕೋರ್ಟ್

ಪೊಲೀಸರ ಪ್ರಕಾರ, ಏಪ್ರಿಲ್ ಮೊದಲ ವಾರದಲ್ಲಿ ಮಗು ಜನಿಸಿದೆ. ಜನಿಸಿದ ನಾಲ್ಕು ದಿನಗಳ ನಂತರ ಮಹಿಳೆ ತನ್ನ ಮಗುವನ್ನು ಸಮೀಪದ ನಗರದಲ್ಲಿ ವಾಸಿಸುವ ದಂಪತಿಗೆ 3 ಲಕ್ಷ ರೂ.ಗೆ ಮಾರಾಟ ಮಾಡಿದ್ದಾಳೆ. ಭಾನುವಾರ ಆಕೆಯನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Tue, 9 May 23

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ