AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ಅರೆಸ್ಟ್​​​

ಕೇರಳದ ರಾಜಧಾನಿ ತಿರುವನಂತಪುರದ ಕಂಜಿರಂಕುಲಂನ 36 ವರ್ಷದ ಮಹಿಳೆ ನವಜಾತ ಶಿಶುವನ್ನು 3 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ಅರೆಸ್ಟ್​​​
ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ
ಅಕ್ಷತಾ ವರ್ಕಾಡಿ
|

Updated on:May 09, 2023 | 1:12 PM

Share

ಪ್ರೀತಿ, ವಾತ್ಸಲ್ಯಕ್ಕೆ ಮತ್ತೊಂದು ಹೆಸರೇ ತಾಯಿ. ತಾಯಿ ಯಾವಾತ್ತಿಗೂ ತಾನು 9 ತಿಂಗಳು ಹೊತ್ತು ಹೆತ್ತ ಕೂಸಿಗೆ ಸದಾ ರಕ್ಷಣೆಯ ನೆರಳಾಗಿರುತ್ತಾಳೆ. ಆದರೆ ಇಲ್ಲೊಬ್ಬಳು ಮಹಾ ತಾಯಿ ತಾನು ಹೆತ್ತ ಮಗುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ. ಮಾರಾಟ ಮಾಡಿದ ಕೆಲವೇ ದಿನಗಳಲ್ಲಿ ಸುದ್ದಿ ಹರಿದಾಡಿದ್ದು, ಇದೀಗಾ ಕರುಳಬಳ್ಳಿಯನ್ನೇ ಮಾರಾಟ ಮಾಡಿದ ತಪ್ಪಿಗೆ ಜೈಲು ಸೇರಿದ್ದಾಳೆ.

ಕೇರಳದ ರಾಜಧಾನಿ ತಿರುವನಂತಪುರದ ಕಂಜಿರಂಕುಲಂನ 36 ವರ್ಷದ ಮಹಿಳೆ ನವಜಾತ ಶಿಶುವನ್ನು 3 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 21 ರಂದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಯಿಂದ ತಂಪನೂರು ಪೊಲೀಸರಿಗೆ ನವಜಾತ ಶಿಶುವಿನ ಮಾರಾಟದ ಬಗ್ಗೆ ಮಾಹಿತಿ ನೀಡಲಾಗಿದೆ, ಇದಾದ ಕೆಲವೇ ಘಂಟೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಕೇರಳದ ಬೋಟ್ ದುರಂತ ಕಾಡುತ್ತದೆ, ಅದನ್ನು ಮರೆಯಬಾರದು: ಹೈಕೋರ್ಟ್

ಪೊಲೀಸರ ಪ್ರಕಾರ, ಏಪ್ರಿಲ್ ಮೊದಲ ವಾರದಲ್ಲಿ ಮಗು ಜನಿಸಿದೆ. ಜನಿಸಿದ ನಾಲ್ಕು ದಿನಗಳ ನಂತರ ಮಹಿಳೆ ತನ್ನ ಮಗುವನ್ನು ಸಮೀಪದ ನಗರದಲ್ಲಿ ವಾಸಿಸುವ ದಂಪತಿಗೆ 3 ಲಕ್ಷ ರೂ.ಗೆ ಮಾರಾಟ ಮಾಡಿದ್ದಾಳೆ. ಭಾನುವಾರ ಆಕೆಯನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Tue, 9 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ