AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ಅರೆಸ್ಟ್​​​

ಕೇರಳದ ರಾಜಧಾನಿ ತಿರುವನಂತಪುರದ ಕಂಜಿರಂಕುಲಂನ 36 ವರ್ಷದ ಮಹಿಳೆ ನವಜಾತ ಶಿಶುವನ್ನು 3 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ಅರೆಸ್ಟ್​​​
ನವಜಾತ ಶಿಶುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ ತಾಯಿ
ಅಕ್ಷತಾ ವರ್ಕಾಡಿ
|

Updated on:May 09, 2023 | 1:12 PM

Share

ಪ್ರೀತಿ, ವಾತ್ಸಲ್ಯಕ್ಕೆ ಮತ್ತೊಂದು ಹೆಸರೇ ತಾಯಿ. ತಾಯಿ ಯಾವಾತ್ತಿಗೂ ತಾನು 9 ತಿಂಗಳು ಹೊತ್ತು ಹೆತ್ತ ಕೂಸಿಗೆ ಸದಾ ರಕ್ಷಣೆಯ ನೆರಳಾಗಿರುತ್ತಾಳೆ. ಆದರೆ ಇಲ್ಲೊಬ್ಬಳು ಮಹಾ ತಾಯಿ ತಾನು ಹೆತ್ತ ಮಗುವನ್ನು ಮೂರು ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ. ಮಾರಾಟ ಮಾಡಿದ ಕೆಲವೇ ದಿನಗಳಲ್ಲಿ ಸುದ್ದಿ ಹರಿದಾಡಿದ್ದು, ಇದೀಗಾ ಕರುಳಬಳ್ಳಿಯನ್ನೇ ಮಾರಾಟ ಮಾಡಿದ ತಪ್ಪಿಗೆ ಜೈಲು ಸೇರಿದ್ದಾಳೆ.

ಕೇರಳದ ರಾಜಧಾನಿ ತಿರುವನಂತಪುರದ ಕಂಜಿರಂಕುಲಂನ 36 ವರ್ಷದ ಮಹಿಳೆ ನವಜಾತ ಶಿಶುವನ್ನು 3 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 21 ರಂದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಯಿಂದ ತಂಪನೂರು ಪೊಲೀಸರಿಗೆ ನವಜಾತ ಶಿಶುವಿನ ಮಾರಾಟದ ಬಗ್ಗೆ ಮಾಹಿತಿ ನೀಡಲಾಗಿದೆ, ಇದಾದ ಕೆಲವೇ ಘಂಟೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಕೇರಳದ ಬೋಟ್ ದುರಂತ ಕಾಡುತ್ತದೆ, ಅದನ್ನು ಮರೆಯಬಾರದು: ಹೈಕೋರ್ಟ್

ಪೊಲೀಸರ ಪ್ರಕಾರ, ಏಪ್ರಿಲ್ ಮೊದಲ ವಾರದಲ್ಲಿ ಮಗು ಜನಿಸಿದೆ. ಜನಿಸಿದ ನಾಲ್ಕು ದಿನಗಳ ನಂತರ ಮಹಿಳೆ ತನ್ನ ಮಗುವನ್ನು ಸಮೀಪದ ನಗರದಲ್ಲಿ ವಾಸಿಸುವ ದಂಪತಿಗೆ 3 ಲಕ್ಷ ರೂ.ಗೆ ಮಾರಾಟ ಮಾಡಿದ್ದಾಳೆ. ಭಾನುವಾರ ಆಕೆಯನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Tue, 9 May 23

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?