Sign In

By signing in or creating an account, you agree with Associated Broadcasting Company's Terms & Conditions and Privacy Policy.

70 ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ ಚೀತಾಗಳು, ಕೊನೆಯದಾಗಿ ಬೇಟೆಯಾಡಿದ್ದು, ಯಾರು, ಯಾವಾಗ? ಇಲ್ಲಿದೆ ಕುತೂಹಲಕಾರಿ ಸಂಗತಿ!

70 ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ ಚೀತಾಗಳು, ಕೊನೆಯದಾಗಿ ಬೇಟಿಯಾಡಿದ್ದು, ಯಾರು, ಯಾವಾಗ?

70 ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ ಚೀತಾಗಳು, ಕೊನೆಯದಾಗಿ ಬೇಟೆಯಾಡಿದ್ದು, ಯಾರು, ಯಾವಾಗ? ಇಲ್ಲಿದೆ ಕುತೂಹಲಕಾರಿ ಸಂಗತಿ!
ಚೀತಾ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 17, 2022 | 9:06 PM

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆ 17) ಶನಿವಾರ ತಮ್ಮ ಜನ್ಮದಿನದಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ವಿಶೇಷ ಆವರಣದಲ್ಲಿ ನಮೀಬಿಯಾದಿಂದ ವಿಮಾನದಲ್ಲಿ ತಂದ ಚೀತಾಗಳನ್ನು (cheetah) ಬಿಡುಗಡೆ ಮಾಡಿದರು. ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ಏಕೆಂದರೆ 70 ವರ್ಷಗಳ ನಂತರ ಭಾರತಕ್ಕೆ ಚೀತಾಗಳು ಭಾರತದಲ್ಲಿ ಕಾಣಿಸಿಕೊಂಡಿವೆ. 1952 ರಲ್ಲಿ ನಾವು ದೇಶದಿಂದ ಚೀತಾಗಳು ನಿರ್ನಾಮವಾಗಿದೆ ಎಂದು ಘೋಷಿಸಿದ್ದು ದುರದೃಷ್ಟಕರ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಮುಂದಿನ ಐದು ವರ್ಷಗಳಲ್ಲಿ ವಿವಿಧ ಉದ್ಯಾನವನಗಳಲ್ಲಿ 50 ಚಿರತೆಗಳನ್ನು ಪರಿಚಯಿಸಲು ಭಾರತ ಸರ್ಕಾರ ಯೋಜಿಸಿದೆ. 1952ರಲ್ಲಿ, ಭಾರತ ಸರ್ಕಾರವು ದೇಶದಲ್ಲಿ ಚೀತಾ ಅಳಿವಿನಂಚಿನಲ್ಲಿದೆ ಎಂದು ಅಧಿಕೃತವಾಗಿ ಘೋಷಿಸಿತು. ಮಾಂಸಾಹಾರಿಗಳ ಕೋರ್ಸಿಂಗ್, ಕ್ರೀಡಾ ಬೇಟೆ, ಮಿತಿಮೀರಿದ ಬೇಟೆಯೇ ಚೀತಾಗಳ ಅವನತಿಗೆ ಕಾರಣ ಎಂದು ಖಾಸಗಿ ಸುದ್ದಿ ಸಂಸ್ಥೆ ಮಿಂಟ್​ ವರದಿ ಮಾಡಿದೆ.

ಈ ಬಗ್ಗೆ ಆಯ್​ಎಫ್​ಎಸ್​ ಅಧಿಕಾರಿ ಪ್ರವೀಣ್ ಕಸ್ವಾನ್ ಅವರು ಸೆ.16 ರಂದು ಟ್ವೀಟ್​ ಮಾಡಿ “ಕೊನೆಯ ಮೂರು ಚೀತಾಗಳನ್ನು 1947 ರಲ್ಲಿ ಛತ್ತೀಸ್‌ಗಢ ರಾಜ, ಮಹಾರಾಜ ರಾಮಾನುಜ್ ಪ್ರತಾಪ್ ಸಿಂಗ್ ದೇವ್ ಅವರು ರಾತ್ರಿ ಬೇಟೆಯಾಡಿದರು. ಎಲ್ಲಾ ಮೂರು ಚಿರತೆಗಳು 6 ಅಡಿ 4-5 ಇಂಚುಗಳಷ್ಟು ಒಂದೇ ಅಳತೆಯ ಸಮಾನ ವಯಸ್ಕವು ಎಂದು ತಿಳಿಸಿದ್ದಾರೆ”. ಇದು 1947 ರಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಭಾರತದಲ್ಲಿ ಚಿರತೆಯ ಕೊನೆಯ ದಾಖಲೆಯಾಗಿದೆ.

ಆಫ್ರಿಕನ್ ಚೀತಾಗಳ ವಿಶೇಷತೆಯೇನು?:

ಆಫ್ರಿಕನ್ ಚೀತಾಗಳು ವಿಶ್ವದ ಅತಿ ವೇಗದ ಚೀತಾಗಳಾಗಿವೆ. ಈ ಚೀತಾಗಳನ್ನು ವಿಮಾನಕ್ಕೆ ಹತ್ತಿಸುವ ಮುನ್ನ ಅವುಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಯಾವುದೇ ಸೋಂಕಿಗೆ ತುತ್ತಾಗದಂತೆ, ಸೋಂಕು ಹಬ್ಬದಂತೆ ಚೀತಾಗಳಿಗೆ ಲಸಿಕೆ ನೀಡಲಾಗಿತ್ತು. ಈ ಚೀತಾಗಳು ಭಾರತದ ವಾತಾವರಣಕ್ಕೆ ಹೊಂದಿಕೊಳ್ಳಲು ಸ್ವಲ್ಪ ಸಮಯ ಬೇಕಾದ ಕಾರಣ, ಅವುಗಳಿಗೆ ಕುನೋ ನ್ಯಾಷನಲ್ ಪಾರ್ಕ್​ನಲ್ಲಿ ಮುಕ್ತವಾಗಿ ವಿಹರಿಸಲು ಅವಕಾಶ ನೀಡಲಾಗುತ್ತದೆ.

ಮತ್ತ ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Sat, 17 September 22

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು